'IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ, ಅವರ ಮಧ್ಯ ಪ್ರವೇಶ ಬೇಡ'

'IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ, ಅವರ ಮಧ್ಯ ಪ್ರವೇಶ ಬೇಡ'

Published : Aug 23, 2020, 03:48 PM IST

IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ. ನಮ್ಮ ಮಧ್ಯೆ ಐಎಎಸ್ ಅಧಿಕಾರಿಗಳ ಮಧ್ಯ ಪ್ರವೇಶ ಬೇಡ ಎಂದು ಮೈಸೂರು ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 
 

ಮೈಸೂರು (ಆ. 23): IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ. ನಮ್ಮ ಮಧ್ಯೆ ಐಎಎಸ್ ಅಧಿಕಾರಿಗಳ ಮಧ್ಯ ಪ್ರವೇಶ ಬೇಡ ಎಂದು ಮೈಸೂರು ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

ಕೋವಿಡ್ ತೀವ್ರವಾಗಿ ಹರಡಿದೆ. ಇದರ ನಿಯಂತ್ರಣಕ್ಕೆ ಐಎಎಸ್‌, ಐಪಿಎಸ್ ಅಧಿಕಾರಿಗಳು ಬೇಡ. ನಮ್ಮ ಆರೋಗ್ಯ ಇಲಾಖೆ ಟಾಸ್ಕ್ ಫೋರ್ಸ್‌ ರೀತಿ ಮಾಡಿ, ನಮ್ಮಲ್ಲೇ ಒಬ್ಬರನ್ನು ನೋಡಲ್ ಆಫೀಸರ್‌ ಆಗಿ ಆಯ್ಕೆ ಮಾಡಲಿ' ಎಂದು ಆನಂದ್ ಹೇಳಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!