ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕೆಂದು ಬಾಳೆಹಣ್ಣು ಹರಕೆ..!

ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕೆಂದು ಬಾಳೆಹಣ್ಣು ಹರಕೆ..!

Suvarna News   | Asianet News
Published : Mar 26, 2021, 01:09 PM ISTUpdated : Mar 26, 2021, 01:21 PM IST

ಮೈಸೂರು ಜಿಲ್ಲೆ ಹುನಸೂರು ತಾಲೂಕಿನ ಗದ್ದಿಗೆ ಗ್ರಾಮದ ಕೆಂಡಗಣ್ಣ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬ, 'ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು' ಎಂದು ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದಿದ್ದಾನೆ.

ಬೆಂಗಳೂರು (ಮಾ, 26): ಜಾತ್ರಾ ಮಹೋತ್ಸವದಲ್ಲಿ ನಮ್ಮ ಬಯಕೆಯನ್ನು ಬರೆದು ರಥೋತ್ಸವಕ್ಕೆ ಹಣ್ಣು ಜವಣೆ ಎಸೆಯುವ ಪದ್ಧತಿ ಇದೆ. ಮೈಸೂರು ಜಿಲ್ಲೆ ಹುನಸೂರು ತಾಲೂಕಿನ ಗದ್ದಿಗೆ ಗ್ರಾಮದ ಕೆಂಡಗಣ್ಣ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬ, 'ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು' ಎಂದು ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದಿದ್ದಾನೆ. ಈ ಫೋಟೋ ವೈರಲ್ ಆಗಿದೆ. ಹಾಗಾದರೆ ಮುಂದಿನ ಸಿಎಂ ಆಗ್ತಾರಾ ಸಿದ್ದರಾಮಯ್ಯ..? ಬಿಜೆಪಿ ಪ್ರತಿಕ್ರಿಯೆ ಏನು..? ಇಲ್ಲಿದೆ ನೋಡಿ!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!