ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕೆಂದು ಬಾಳೆಹಣ್ಣು ಹರಕೆ..!

ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕೆಂದು ಬಾಳೆಹಣ್ಣು ಹರಕೆ..!

Suvarna News   | Asianet News
Published : Mar 26, 2021, 01:09 PM ISTUpdated : Mar 26, 2021, 01:21 PM IST

ಮೈಸೂರು ಜಿಲ್ಲೆ ಹುನಸೂರು ತಾಲೂಕಿನ ಗದ್ದಿಗೆ ಗ್ರಾಮದ ಕೆಂಡಗಣ್ಣ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬ, 'ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು' ಎಂದು ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದಿದ್ದಾನೆ.

ಬೆಂಗಳೂರು (ಮಾ, 26): ಜಾತ್ರಾ ಮಹೋತ್ಸವದಲ್ಲಿ ನಮ್ಮ ಬಯಕೆಯನ್ನು ಬರೆದು ರಥೋತ್ಸವಕ್ಕೆ ಹಣ್ಣು ಜವಣೆ ಎಸೆಯುವ ಪದ್ಧತಿ ಇದೆ. ಮೈಸೂರು ಜಿಲ್ಲೆ ಹುನಸೂರು ತಾಲೂಕಿನ ಗದ್ದಿಗೆ ಗ್ರಾಮದ ಕೆಂಡಗಣ್ಣ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬ, 'ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು' ಎಂದು ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದಿದ್ದಾನೆ. ಈ ಫೋಟೋ ವೈರಲ್ ಆಗಿದೆ. ಹಾಗಾದರೆ ಮುಂದಿನ ಸಿಎಂ ಆಗ್ತಾರಾ ಸಿದ್ದರಾಮಯ್ಯ..? ಬಿಜೆಪಿ ಪ್ರತಿಕ್ರಿಯೆ ಏನು..? ಇಲ್ಲಿದೆ ನೋಡಿ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!