ಮುಡಾ ಹಗರಣ ಆರೋಪಿ ಸಿದ್ದರಾಮಯ್ಯ ಬಗ್ಗೆ ಮೈಸೂರು ಜನತೆ ಹೇಳೋದೇನು?

ಮುಡಾ ಹಗರಣ ಆರೋಪಿ ಸಿದ್ದರಾಮಯ್ಯ ಬಗ್ಗೆ ಮೈಸೂರು ಜನತೆ ಹೇಳೋದೇನು?

Published : Oct 07, 2024, 08:29 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಈ ಹಗರಣದ ಬಗ್ಗೆ ಮೈಸೂರು ಜನತೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು (ಅ.07): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದುಕೊಂಡಿರುವುದು ದೊಡ್ಡ ಹಗರಣಾಗಿ ಪರಿಣಮಿಸಿದೆ. ಆದರೆ, ಈ ಹಗರಣದ ಆರೋಪ ತಮ್ಮ ಸಿಎಂ ಕುರ್ಚಿಗೆ ಕಂಟಕವಾದ ಬೆನ್ನಲ್ಲಿಯೇ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆ. ಆದರೆ, ಈ ಬಗ್ಗೆ ಮೈಸೂರಿನ ಜನತೆ ಏನು ಹೇಳ್ತಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ಮೈಸೂರಿನ ವ್ಯಕ್ತಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸೈಟು ಪಡೆದುಕೊಂಡಿದ್ದಾರೆ ಎಂಬ ಕಾರಣದಿಂದಲೇ ಮುಡಾ ಹಗರಣ ಹೊರಗೆ ಬಂದಿದೆ. ಅದನ್ನು ವಿಪಕ್ಷಗಳು ಎತ್ತಿಕಟ್ಟಿ ರಾಜ್ಯದ ಜನತೆಗೆ ಜಗಜ್ಜಾಹೀರು ಮಾಡಿದ್ದಾರೆ. ಆದರೆ, ಇದೀಗ ಈ ವಿವಾದದಿಂದ ಬೇಸತ್ತ ಸಿದ್ದರಾಮಯ್ಯ ಅವರ ಪತ್ನಿ ಎಲ್ಲ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ನಮ್ಮ ಸಿದ್ದರಾಮಯ್ಯ ಅವರಂತಹ ಮುಖ್ಯಮಂತ್ರಿ ನಮ್ಮ ದೇಶದಲ್ಲಿ ಎಲ್ಲಿಯೂ ಇಲ್ಲ. ಬಡಜನರ ಅಭಿವೃದ್ಧಿಗೆ ಕಂಕಣಬದ್ಧರಾಗಿ ನಿಂತಿದ್ದಾರೆ. ಆದರೆ, ಈಗ ಒಂದು ಹಗರಣ ಬಂದಿದೆ ಎಂದು ರಾಜೀನಾಮೆ ಪಡೆಯಬೇಕು ಎಂಬುದು ಸಖ್ಯವಲ್ಲ. ಸಿಎಂ ಮುಡಾ ಹಗರಣದ ವಿರುದ್ಧ ಕಾನೂನು ತನಿಖೆ ನಡೆಯುತ್ತಿದ್ದು, ಏನಾಗುತ್ತದೆ ನೋಡೋಣ ಎಂದು ಮೈಸೂರು ಜನತೆ ಹೇಳಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!