ಮುಡಾ ಹಗರಣ ಆರೋಪಿ ಸಿದ್ದರಾಮಯ್ಯ ಬಗ್ಗೆ ಮೈಸೂರು ಜನತೆ ಹೇಳೋದೇನು?

ಮುಡಾ ಹಗರಣ ಆರೋಪಿ ಸಿದ್ದರಾಮಯ್ಯ ಬಗ್ಗೆ ಮೈಸೂರು ಜನತೆ ಹೇಳೋದೇನು?

Published : Oct 07, 2024, 08:29 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಈ ಹಗರಣದ ಬಗ್ಗೆ ಮೈಸೂರು ಜನತೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು (ಅ.07): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದುಕೊಂಡಿರುವುದು ದೊಡ್ಡ ಹಗರಣಾಗಿ ಪರಿಣಮಿಸಿದೆ. ಆದರೆ, ಈ ಹಗರಣದ ಆರೋಪ ತಮ್ಮ ಸಿಎಂ ಕುರ್ಚಿಗೆ ಕಂಟಕವಾದ ಬೆನ್ನಲ್ಲಿಯೇ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆ. ಆದರೆ, ಈ ಬಗ್ಗೆ ಮೈಸೂರಿನ ಜನತೆ ಏನು ಹೇಳ್ತಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ಮೈಸೂರಿನ ವ್ಯಕ್ತಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸೈಟು ಪಡೆದುಕೊಂಡಿದ್ದಾರೆ ಎಂಬ ಕಾರಣದಿಂದಲೇ ಮುಡಾ ಹಗರಣ ಹೊರಗೆ ಬಂದಿದೆ. ಅದನ್ನು ವಿಪಕ್ಷಗಳು ಎತ್ತಿಕಟ್ಟಿ ರಾಜ್ಯದ ಜನತೆಗೆ ಜಗಜ್ಜಾಹೀರು ಮಾಡಿದ್ದಾರೆ. ಆದರೆ, ಇದೀಗ ಈ ವಿವಾದದಿಂದ ಬೇಸತ್ತ ಸಿದ್ದರಾಮಯ್ಯ ಅವರ ಪತ್ನಿ ಎಲ್ಲ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ನಮ್ಮ ಸಿದ್ದರಾಮಯ್ಯ ಅವರಂತಹ ಮುಖ್ಯಮಂತ್ರಿ ನಮ್ಮ ದೇಶದಲ್ಲಿ ಎಲ್ಲಿಯೂ ಇಲ್ಲ. ಬಡಜನರ ಅಭಿವೃದ್ಧಿಗೆ ಕಂಕಣಬದ್ಧರಾಗಿ ನಿಂತಿದ್ದಾರೆ. ಆದರೆ, ಈಗ ಒಂದು ಹಗರಣ ಬಂದಿದೆ ಎಂದು ರಾಜೀನಾಮೆ ಪಡೆಯಬೇಕು ಎಂಬುದು ಸಖ್ಯವಲ್ಲ. ಸಿಎಂ ಮುಡಾ ಹಗರಣದ ವಿರುದ್ಧ ಕಾನೂನು ತನಿಖೆ ನಡೆಯುತ್ತಿದ್ದು, ಏನಾಗುತ್ತದೆ ನೋಡೋಣ ಎಂದು ಮೈಸೂರು ಜನತೆ ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!