ಮೈಸೂರು ಲಾಕ್‌ಡೌನ್: ಇಂದಿನಿಂದ  4 ಪೊಲೀಸ್ ಠಾಣಾ ವ್ಯಾಪ್ತಿ ನಿರ್ಬಂಧ

ಮೈಸೂರು ಲಾಕ್‌ಡೌನ್: ಇಂದಿನಿಂದ 4 ಪೊಲೀಸ್ ಠಾಣಾ ವ್ಯಾಪ್ತಿ ನಿರ್ಬಂಧ

Suvarna News   | Asianet News
Published : Jul 17, 2020, 01:56 PM ISTUpdated : Jul 17, 2020, 02:12 PM IST

ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಮಾದರಿ ನಿರ್ಬಂಧ ಜಾರಿ ಮಾಡಲಾಗಿದೆ. ನರಸಿಂಹರಾಜ, ಉದಯಗಿರಿ, ಲಷ್ಕರ್ ಪೊಲೀಸ್ ಠಾಣೆ, ಹಾಗೂ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ಜಾರಿಗೊಳಿಸಲಾಗಿದೆ.  ಇಂದು ಬೆಳಿಗ್ಗೆ 6 ರಿಂದ ಜುಲೈ 24 ರ ಬೆಳಿಗ್ಗೆ 6 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. 

ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಮಾದರಿ ನಿರ್ಬಂಧ ಜಾರಿ ಮಾಡಲಾಗಿದೆ. ನರಸಿಂಹರಾಜ, ಉದಯಗಿರಿ, ಲಷ್ಕರ್ ಪೊಲೀಸ್ ಠಾಣೆ, ಹಾಗೂ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ಜಾರಿಗೊಳಿಸಲಾಗಿದೆ.  ಇಂದು ಬೆಳಿಗ್ಗೆ 6 ರಿಂದ ಜುಲೈ 24 ರ ಬೆಳಿಗ್ಗೆ 6 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. 

ಹಾಲು, ತರಕಾರಿ, ದಿನಸಿ ಸೇರಿ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಬ್ಯಾಂಕ್ , ಔಷಧ, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ ನಿರ್ಬಂಧ ವಿಧಿಸಿಲ್ಲ. ಪ್ರಾರ್ಥನಾ ಮಂದಿರ ಸಭೆ, ಸಮಾರಂಭಗಳಿಗೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!