ಮೈಸೂರು ಲಾಕ್‌ಡೌನ್: ಇಂದಿನಿಂದ  4 ಪೊಲೀಸ್ ಠಾಣಾ ವ್ಯಾಪ್ತಿ ನಿರ್ಬಂಧ

ಮೈಸೂರು ಲಾಕ್‌ಡೌನ್: ಇಂದಿನಿಂದ 4 ಪೊಲೀಸ್ ಠಾಣಾ ವ್ಯಾಪ್ತಿ ನಿರ್ಬಂಧ

Suvarna News   | Asianet News
Published : Jul 17, 2020, 01:56 PM ISTUpdated : Jul 17, 2020, 02:12 PM IST

ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಮಾದರಿ ನಿರ್ಬಂಧ ಜಾರಿ ಮಾಡಲಾಗಿದೆ. ನರಸಿಂಹರಾಜ, ಉದಯಗಿರಿ, ಲಷ್ಕರ್ ಪೊಲೀಸ್ ಠಾಣೆ, ಹಾಗೂ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ಜಾರಿಗೊಳಿಸಲಾಗಿದೆ.  ಇಂದು ಬೆಳಿಗ್ಗೆ 6 ರಿಂದ ಜುಲೈ 24 ರ ಬೆಳಿಗ್ಗೆ 6 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. 

ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಮಾದರಿ ನಿರ್ಬಂಧ ಜಾರಿ ಮಾಡಲಾಗಿದೆ. ನರಸಿಂಹರಾಜ, ಉದಯಗಿರಿ, ಲಷ್ಕರ್ ಪೊಲೀಸ್ ಠಾಣೆ, ಹಾಗೂ ಮಂಡಿ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ಜಾರಿಗೊಳಿಸಲಾಗಿದೆ.  ಇಂದು ಬೆಳಿಗ್ಗೆ 6 ರಿಂದ ಜುಲೈ 24 ರ ಬೆಳಿಗ್ಗೆ 6 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. 

ಹಾಲು, ತರಕಾರಿ, ದಿನಸಿ ಸೇರಿ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಬ್ಯಾಂಕ್ , ಔಷಧ, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ ನಿರ್ಬಂಧ ವಿಧಿಸಿಲ್ಲ. ಪ್ರಾರ್ಥನಾ ಮಂದಿರ ಸಭೆ, ಸಮಾರಂಭಗಳಿಗೆ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!