ಮೈಸೂರು ಮೇಯರ್‌ ಚುನಾವಣೆ: ಮೈತ್ರಿ ಬಗ್ಗೆ ದೇವೇಗೌಡ್ರು, ಕುಮಾರಣ್ಣ ಪ್ಲ್ಯಾನೇ ಬೇರೆ!

ಮೈಸೂರು ಮೇಯರ್‌ ಚುನಾವಣೆ: ಮೈತ್ರಿ ಬಗ್ಗೆ ದೇವೇಗೌಡ್ರು, ಕುಮಾರಣ್ಣ ಪ್ಲ್ಯಾನೇ ಬೇರೆ!

Suvarna News   | Asianet News
Published : Feb 24, 2021, 12:37 PM IST

ಮೈಸೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆ ಪಾಲಿಕೆ ಕೌನ್ಸಿಲ್ ಹಾಲ್‌ನಲ್ಲಿ ಆರಂಭಗೊಂಡಿದೆ.  ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮುಂದುವರೆಯುವುದು ಬಹುತೇಕ ನಿಶ್ಚಿತ ಎಂಬ ವಾತಾವರಣ ಇದೆ.

ಮೈಸೂರು (ಫೆ. 24):  ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆ ಪಾಲಿಕೆ ಕೌನ್ಸಿಲ್ ಹಾಲ್‌ನಲ್ಲಿ ಆರಂಭಗೊಂಡಿದೆ.  ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮುಂದುವರೆಯುವುದು ಬಹುತೇಕ ನಿಶ್ಚಿತ ಎಂಬ ವಾತಾವರಣ ಇದೆ.

ಒಪ್ಪಂದಂತೆ ಈ ಬಾರಿ ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟು, ಅಧಿಕಾರ ಹಂಚಿಕೊಳ್ಳಲು ಜೆಡಿಎಸ್‌ ನಾಯಕರು ತೀರ್ಮಾನಿಸಿದಂತಿದೆ. ಆರಂಭದಲ್ಲಿ ಮೈತ್ರಿಯನ್ನೇ ಮುಂದುವರೆಸಿ, ಮಾತು ಉಳಿಸಿಕೊಳ್ಳಲು ಜೆಡಿಎಸ್‌ ನಾಯಕರು ತೀರ್ಮಾನಿಸಿದ್ದು, ಉಪ ಮೇಯರ್‌ ಸ್ಥಾನಕ್ಕೆ ತೃಪ್ತಿಪಟ್ಟಿಕೊಳ್ಳಲು ಜೆಡಿಎಸ್‌ ಮುಂದಾಗಿದೆ. ಈವರೆಗೆ ಒಮ್ಮೆ ಕಾಂಗ್ರೆಸ್‌, ಮತ್ತೊಮ್ಮೆ ಜೆಡಿಎಸ್‌ನಂತೆ ಸರದಿಯಲ್ಲಿ ಮೇಯರ್‌ ಸ್ಥಾನವನ್ನು ಉಭಯ ಪಕ್ಷಗಳು ಹಂಚಿಕೊಂಡಿವೆ.


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!