ಮೈಸೂರು ಮೇಯರ್‌ ಚುನಾವಣೆ: ಮೈತ್ರಿ ಬಗ್ಗೆ ದೇವೇಗೌಡ್ರು, ಕುಮಾರಣ್ಣ ಪ್ಲ್ಯಾನೇ ಬೇರೆ!

ಮೈಸೂರು ಮೇಯರ್‌ ಚುನಾವಣೆ: ಮೈತ್ರಿ ಬಗ್ಗೆ ದೇವೇಗೌಡ್ರು, ಕುಮಾರಣ್ಣ ಪ್ಲ್ಯಾನೇ ಬೇರೆ!

Suvarna News   | Asianet News
Published : Feb 24, 2021, 12:37 PM IST

ಮೈಸೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆ ಪಾಲಿಕೆ ಕೌನ್ಸಿಲ್ ಹಾಲ್‌ನಲ್ಲಿ ಆರಂಭಗೊಂಡಿದೆ.  ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮುಂದುವರೆಯುವುದು ಬಹುತೇಕ ನಿಶ್ಚಿತ ಎಂಬ ವಾತಾವರಣ ಇದೆ.

ಮೈಸೂರು (ಫೆ. 24):  ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆ ಪಾಲಿಕೆ ಕೌನ್ಸಿಲ್ ಹಾಲ್‌ನಲ್ಲಿ ಆರಂಭಗೊಂಡಿದೆ.  ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮುಂದುವರೆಯುವುದು ಬಹುತೇಕ ನಿಶ್ಚಿತ ಎಂಬ ವಾತಾವರಣ ಇದೆ.

ಒಪ್ಪಂದಂತೆ ಈ ಬಾರಿ ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟು, ಅಧಿಕಾರ ಹಂಚಿಕೊಳ್ಳಲು ಜೆಡಿಎಸ್‌ ನಾಯಕರು ತೀರ್ಮಾನಿಸಿದಂತಿದೆ. ಆರಂಭದಲ್ಲಿ ಮೈತ್ರಿಯನ್ನೇ ಮುಂದುವರೆಸಿ, ಮಾತು ಉಳಿಸಿಕೊಳ್ಳಲು ಜೆಡಿಎಸ್‌ ನಾಯಕರು ತೀರ್ಮಾನಿಸಿದ್ದು, ಉಪ ಮೇಯರ್‌ ಸ್ಥಾನಕ್ಕೆ ತೃಪ್ತಿಪಟ್ಟಿಕೊಳ್ಳಲು ಜೆಡಿಎಸ್‌ ಮುಂದಾಗಿದೆ. ಈವರೆಗೆ ಒಮ್ಮೆ ಕಾಂಗ್ರೆಸ್‌, ಮತ್ತೊಮ್ಮೆ ಜೆಡಿಎಸ್‌ನಂತೆ ಸರದಿಯಲ್ಲಿ ಮೇಯರ್‌ ಸ್ಥಾನವನ್ನು ಉಭಯ ಪಕ್ಷಗಳು ಹಂಚಿಕೊಂಡಿವೆ.


 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!