ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

Published : May 31, 2021, 10:24 AM ISTUpdated : May 31, 2021, 12:43 PM IST

- ಸಂಸದ ಪ್ರತಾಪ್ ಸಿಂಹ, ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ 

- ಡೀಸಿ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಅಸಮಾಧಾನ

- ಪ್ರತಾಪ್ ಸಿಂಹ ಪ್ರಶ್ನೆಗೆ ಉತ್ತರ ಕೊಟ್ಟ ಸಿಂಧೂರಿ

ಮೈಸೂರು (ಮೇ. 31): ಸಂಸದ ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ ಮುಂದುವರೆದಿದೆ. ಕಾರ್ಯ ವೈಖರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರತಾಪ್ ಸಿಂಹ ಪತ್ರಕ್ಕೆ ರೋಹಿಣಿ ಸಿಂಧೂರಿ ಪ್ರೆಸ್‌ನೋಟ್ ಬಿಡುಗಡೆ ಮಾಡಿದ್ದಾರೆ.

'ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ನಾನು ಪ್ರಯತ್ನಿಸುತ್ತಿದ್ದೇನೆ. 36 ಕೋಟಿಯನ್ನು ಕೋವಿಡ್ ನಿಯಂತ್ರಣಕ್ಕೆ ಖರ್ಚು ಮಾಡಿದ್ದೇವೆ. ಯಾರು ಬೇಕಾದರೂ ಲೆಕ್ಕ ನೋಡಬಹುದು. ಬೇಕಾದ್ರೆ ಆಡಿಟ್ ಮಾಡಿಸಿ. ನಮ್ಮ ಜಿಲ್ಲೆ ಕೋವಿಡ್ ಮಿತ್ರ ರಾಜ್ಯಕ್ಕೆ ಮಾದರಿಯಾಗಿದೆ. ಜುಲೈ 1 ಕ್ಕೆ ಮೈಸೂರನ್ನು ಕೋವಿಡ್ ಮುಕ್ತ ಮಾಡುತ್ತೇವೆ' ಎಂದು ರೋಹಿಣಿ ಸಿಂಧೂರಿ ಹೇಳಿದ್ಧಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!