ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

Published : May 31, 2021, 10:24 AM ISTUpdated : May 31, 2021, 12:43 PM IST

- ಸಂಸದ ಪ್ರತಾಪ್ ಸಿಂಹ, ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ 

- ಡೀಸಿ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಅಸಮಾಧಾನ

- ಪ್ರತಾಪ್ ಸಿಂಹ ಪ್ರಶ್ನೆಗೆ ಉತ್ತರ ಕೊಟ್ಟ ಸಿಂಧೂರಿ

ಮೈಸೂರು (ಮೇ. 31): ಸಂಸದ ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ ಮುಂದುವರೆದಿದೆ. ಕಾರ್ಯ ವೈಖರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರತಾಪ್ ಸಿಂಹ ಪತ್ರಕ್ಕೆ ರೋಹಿಣಿ ಸಿಂಧೂರಿ ಪ್ರೆಸ್‌ನೋಟ್ ಬಿಡುಗಡೆ ಮಾಡಿದ್ದಾರೆ.

'ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ನಾನು ಪ್ರಯತ್ನಿಸುತ್ತಿದ್ದೇನೆ. 36 ಕೋಟಿಯನ್ನು ಕೋವಿಡ್ ನಿಯಂತ್ರಣಕ್ಕೆ ಖರ್ಚು ಮಾಡಿದ್ದೇವೆ. ಯಾರು ಬೇಕಾದರೂ ಲೆಕ್ಕ ನೋಡಬಹುದು. ಬೇಕಾದ್ರೆ ಆಡಿಟ್ ಮಾಡಿಸಿ. ನಮ್ಮ ಜಿಲ್ಲೆ ಕೋವಿಡ್ ಮಿತ್ರ ರಾಜ್ಯಕ್ಕೆ ಮಾದರಿಯಾಗಿದೆ. ಜುಲೈ 1 ಕ್ಕೆ ಮೈಸೂರನ್ನು ಕೋವಿಡ್ ಮುಕ್ತ ಮಾಡುತ್ತೇವೆ' ಎಂದು ರೋಹಿಣಿ ಸಿಂಧೂರಿ ಹೇಳಿದ್ಧಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!