ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ

Published : May 31, 2021, 10:24 AM ISTUpdated : May 31, 2021, 12:43 PM IST

- ಸಂಸದ ಪ್ರತಾಪ್ ಸಿಂಹ, ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ 

- ಡೀಸಿ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಅಸಮಾಧಾನ

- ಪ್ರತಾಪ್ ಸಿಂಹ ಪ್ರಶ್ನೆಗೆ ಉತ್ತರ ಕೊಟ್ಟ ಸಿಂಧೂರಿ

ಮೈಸೂರು (ಮೇ. 31): ಸಂಸದ ಡೀಸಿ ರೋಹಿಣಿ ಸಿಂಧೂರಿ ಪತ್ರ ಸಮರ ಮುಂದುವರೆದಿದೆ. ಕಾರ್ಯ ವೈಖರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರತಾಪ್ ಸಿಂಹ ಪತ್ರಕ್ಕೆ ರೋಹಿಣಿ ಸಿಂಧೂರಿ ಪ್ರೆಸ್‌ನೋಟ್ ಬಿಡುಗಡೆ ಮಾಡಿದ್ದಾರೆ.

'ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ನಾನು ಪ್ರಯತ್ನಿಸುತ್ತಿದ್ದೇನೆ. 36 ಕೋಟಿಯನ್ನು ಕೋವಿಡ್ ನಿಯಂತ್ರಣಕ್ಕೆ ಖರ್ಚು ಮಾಡಿದ್ದೇವೆ. ಯಾರು ಬೇಕಾದರೂ ಲೆಕ್ಕ ನೋಡಬಹುದು. ಬೇಕಾದ್ರೆ ಆಡಿಟ್ ಮಾಡಿಸಿ. ನಮ್ಮ ಜಿಲ್ಲೆ ಕೋವಿಡ್ ಮಿತ್ರ ರಾಜ್ಯಕ್ಕೆ ಮಾದರಿಯಾಗಿದೆ. ಜುಲೈ 1 ಕ್ಕೆ ಮೈಸೂರನ್ನು ಕೋವಿಡ್ ಮುಕ್ತ ಮಾಡುತ್ತೇವೆ' ಎಂದು ರೋಹಿಣಿ ಸಿಂಧೂರಿ ಹೇಳಿದ್ಧಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?