ಕಾಶಿಯಾತ್ರೆ ಮಾಡಿ ಬಂದವರಿಂದ ಸೋಂಕು , ಒಂದೇ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್.!

ಕಾಶಿಯಾತ್ರೆ ಮಾಡಿ ಬಂದವರಿಂದ ಸೋಂಕು , ಒಂದೇ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್.!

Suvarna News   | Asianet News
Published : May 08, 2021, 10:39 AM ISTUpdated : May 08, 2021, 11:50 AM IST

ಮೈಸೂರಿನ ಟಿ ನರಸೀಪುರ ತಾಲೂಕಿನ ಕೊಡಗಹಳ್ಳಿ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುಮಾರು 800 ಜನರಿಗೆ ಟೆಸ್ಟ್ ಮಾಡಲಾಗಿದ್ದು, 120 ಜನಕ್ಕೆ ಪಾಸಿಟಿವ್ ಬಂದಿದೆ. 

ಮೈಸೂರು (ಮೇ. 08):  ಟಿ ನರಸೀಪುರ ತಾಲೂಕಿನ ಕೊಡಗಹಳ್ಳಿ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುಮಾರು 800 ಜನರಿಗೆ ಟೆಸ್ಟ್ ಮಾಡಲಾಗಿದ್ದು, 120 ಜನಕ್ಕೆ ಪಾಸಿಟಿವ್ ಬಂದಿದೆ. ಕಾಶಿಯಾತ್ರೆ ಮಾಡಿ ಬಂದವರಿಂದ ಸೋಂಕು ಹರಡಿದೆ ಎನ್ನಲಾಗಿದೆ. ಕೊಡಗಹಳ್ಳಿಯಲ್ಲಿ ಹೆಣ ಎತ್ತಲು ಜನ ಸಿಗುತ್ತಿಲ್ಲ. ಇತ್ತೀಚಿಗೆ ಮಹದೇವಪ್ಪ ಎಂಬುವವರು ಮೃತಪಟ್ಟಿದ್ದರು. ಹೆಣ ತೆಗೆಯಲು ಜನ ಭಯಪಟ್ಟಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!