ಕಾಶಿಯಾತ್ರೆ ಮಾಡಿ ಬಂದವರಿಂದ ಸೋಂಕು , ಒಂದೇ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್.!

ಕಾಶಿಯಾತ್ರೆ ಮಾಡಿ ಬಂದವರಿಂದ ಸೋಂಕು , ಒಂದೇ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್.!

Suvarna News   | Asianet News
Published : May 08, 2021, 10:39 AM ISTUpdated : May 08, 2021, 11:50 AM IST

ಮೈಸೂರಿನ ಟಿ ನರಸೀಪುರ ತಾಲೂಕಿನ ಕೊಡಗಹಳ್ಳಿ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುಮಾರು 800 ಜನರಿಗೆ ಟೆಸ್ಟ್ ಮಾಡಲಾಗಿದ್ದು, 120 ಜನಕ್ಕೆ ಪಾಸಿಟಿವ್ ಬಂದಿದೆ. 

ಮೈಸೂರು (ಮೇ. 08):  ಟಿ ನರಸೀಪುರ ತಾಲೂಕಿನ ಕೊಡಗಹಳ್ಳಿ ಗ್ರಾಮದ 120 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸುಮಾರು 800 ಜನರಿಗೆ ಟೆಸ್ಟ್ ಮಾಡಲಾಗಿದ್ದು, 120 ಜನಕ್ಕೆ ಪಾಸಿಟಿವ್ ಬಂದಿದೆ. ಕಾಶಿಯಾತ್ರೆ ಮಾಡಿ ಬಂದವರಿಂದ ಸೋಂಕು ಹರಡಿದೆ ಎನ್ನಲಾಗಿದೆ. ಕೊಡಗಹಳ್ಳಿಯಲ್ಲಿ ಹೆಣ ಎತ್ತಲು ಜನ ಸಿಗುತ್ತಿಲ್ಲ. ಇತ್ತೀಚಿಗೆ ಮಹದೇವಪ್ಪ ಎಂಬುವವರು ಮೃತಪಟ್ಟಿದ್ದರು. ಹೆಣ ತೆಗೆಯಲು ಜನ ಭಯಪಟ್ಟಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!