ಲಾಕ್‌ಡೌನ್ ವೇಳೆ ಮಕ್ಕಳಿಗೆ ಪಾಠ, ಮನೆ ಬಾಗಿಲಿಗೆ ಫುಡ್ ಕಿಟ್ ವಿತರಿಸಿದ ಶಿಕ್ಷಕ

ಲಾಕ್‌ಡೌನ್ ವೇಳೆ ಮಕ್ಕಳಿಗೆ ಪಾಠ, ಮನೆ ಬಾಗಿಲಿಗೆ ಫುಡ್ ಕಿಟ್ ವಿತರಿಸಿದ ಶಿಕ್ಷಕ

Published : May 28, 2021, 03:30 PM ISTUpdated : May 28, 2021, 03:37 PM IST

- ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಫುಡ್ ಕಿಟ್ ವಿತರಣೆ

- ಮೈಸೂರಿನ ತುಂಬಲ ಗ್ರಾಮದ ಶಿಕ್ಷಕ ರಾಯಪ್ಪ ಎಂಬುವವರ ಈ ವಿಭಿನ್ನ ಪ್ರಯತ್ನ

- ಲಾಕ್‌ಡೌನ್ ವೇಳೆ ಮಕ್ಕಳ ಮನೆಗೆ ತೆರಳಿ ಪಾಠ

ಮೈಸೂರು (ಮೇ. 28): ಎತ್ತಿನ ಗಾಡಿ ಮೂಲಕ ಮಕ್ಕಳ ಮನೆ ಬಾಗಿಲಿಗೆ ತಲುಪಿಸಿ ಇಲ್ಲೊಬ್ಬ ಶಿಕ್ಷಕರು ಮಾದರಿಯಾಗಿದ್ಧಾರೆ. ತುಂಬಲ ಗ್ರಾಮದ ಶಿಕ್ಷಕ ರಾಯಪ್ಪ ಎಂಬುವವರು ಈ ವಿಭಿನ್ನ ಪ್ರಯತ್ನ ಮಾಡಿದ್ಧಾರೆ. ಲಾಕ್ಡೌನ್ ವೇಳೆ ಮನೆ ಮನೆಗೂ ತೆರಳಿ ಮಕ್ಕಳಿಗೆ ಪಾಠ ಕಲಿಸಿದ್ದಾರೆ. ಇವರ ಸೇವೆ ನಿಜಕ್ಕೂ ಶ್ಲಾಘನೀಯ. 


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!