ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?

ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?

Published : Feb 11, 2025, 11:20 PM ISTUpdated : Feb 12, 2025, 02:34 PM IST

ಮೈಸೂರಲ್ಲಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾದರಿಯಲ್ಲಿ ಮತ್ತೊಂದು ದಂಗೆ, ಗಲಭೆ ಪೂರ್ವನಿಯೋಜಿತ ಕೃತ್ಯವೇ? ಭದ್ರಾವತಿ ಶಾಸಕ ಸಂಗಮೇಶ್​ ಪುತ್ರನ ಅಂಧಾದರ್ಬಾರ್ ಬಯಲು, ರಾಜ್ಯ ಬಿಜೆಪಿ ಬಣ ಬಡಿದಾಟ.. ದೆಹಲಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಸೇರಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಮೈಸೂರು(ಫೆ.11) ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾದರಿಯಲ್ಲಿ ಮತ್ತೊಂದು ದಂಗೆ ಮೈಸೂರಿನಲ್ಲಿ ನಡೆದಿದೆ. ದೆಹಲಿಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ಅರೇಬಿಕ್​ನಲ್ಲಿ  ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕಾರಣಕ್ಕೆ ಗಲಭೆ ಆರಂಭಗೊಂಡಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದರೂ ಸಮುದಾಯ ಸದಸ್ಯರು ಪೊಲೀಸ್ ಠಾಣೆ ಮುಂದೆ ಸೇರಿ ಭಾರಿ ವಾಗ್ವಾದ ನಡೆಸಿದ್ದಾರೆ. ಆರೋಪಿಯನ್ನು ತಮಗೆ ಒಪ್ಪಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಪ್ರತಿಭಟನಾಕಾರರ ಬೇಡಿಕೆ ನಿರಾಕರಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದು ಹಿಂಸಾಚಾರಕ್ಕೆ ತಿರುಗಿದೆ. ಬಾರಿ ಗಲಭೆನಡೆದಿದೆ. ಇದು ಪೂರ್ವನಿಯೋಜಿತ ಕೃತ್ಯ ಅನ್ನೋ ಅನುಮಾನಗಳು ಬಲವಾಗತೊಡಗಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more