ಮೈಸೂರು ಮೃಗಾಲಯದಲ್ಲಿ ಮುದ್ದು ಜಿರಾಫೆ ಮರಿಗಳು

ಮೈಸೂರು ಮೃಗಾಲಯದಲ್ಲಿ ಮುದ್ದು ಜಿರಾಫೆ ಮರಿಗಳು

Published : Jul 31, 2021, 05:59 PM ISTUpdated : Jul 31, 2021, 08:05 PM IST

ವರ್ಷಗಳಿಂದ ಜನರಿಲ್ಲದೆ ಕಂಗೆಟ್ಟಿದ್ದ ಮೈಸೂರು ಮೃಗಾಲಯದಲ್ಲಿ ಎರಡೆರಡು ಸಂಭ್ರಮ. ಸದ್ದಿಲ್ಲದೆ ಪ್ರವಾಸಿಗರ ಆಗಮನ ಹೆಚ್ಚಾಗಿರುವ ಬೆನ್ನಲ್ಲೇ ಜಿರಾಫೆಗಳು ಸಂತಾನದಲ್ಲಿ ದಾಖಲೆ ಬರೆದಿವೆ. ಮೃಗಾಲಯಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ.

ಮೈಸೂರು(ಜು.31): ವರ್ಷಗಳಿಂದ ಜನರಿಲ್ಲದೆ ಕಂಗೆಟ್ಟಿದ್ದ ಮೈಸೂರು ಮೃಗಾಲಯದಲ್ಲಿ ಎರಡೆರಡು ಸಂಭ್ರಮ. ಸದ್ದಿಲ್ಲದೆ ಪ್ರವಾಸಿಗರ ಆಗಮನ ಹೆಚ್ಚಾಗಿರುವ ಬೆನ್ನಲ್ಲೇ ಜಿರಾಫೆಗಳು ಸಂತಾನದಲ್ಲಿ ದಾಖಲೆ ಬರೆದಿವೆ. ಮೃಗಾಲಯಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ.

ಲಕ್ಷ್ಮೀ - ಭರತ್ ಜೋಡಿ ಜಿರಾಫೆಗೆ ಗಂಡು ಜಿರಾಫೆ ಜನಿಸಿದೆ. ಹೊಸ ಅತಿಥಿಯ ಆಗಮನದೊಂದಿಗೆ ಮೈಸೂರು ಝೂನಲ್ಲಿ ಹುಟ್ಟಿದ ಜಿರಾಫೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಪುಟ್ಟ ಅತಿಥಿಯ ಸುದ್ದಿ ತಿಳಿದಂತೆ ಪ್ರವಾಸಿಗರು ಝೂನತ್ತ ಧಾವಿಸಿದ್ದಾರೆ. ಬುಕ್ ಆಫ್‌ ರೆಕಾರ್ಡ್‌ನಲ್ಲಿಯೂ ಮೈಸೂರು ಝೂ ಝೀರಾಫೆ ಸಂತಾನೋಪತ್ಪತ್ತಿ ದಾಖಲಾಗುತ್ತಿದೆ. ಪ್ರಪಂಚದ ಟಾಪ್ 10 ಮೃಗಾಲಯಗಳಲ್ಲಿ ಒಂದಾಗಿರುವ ಮೈಸೂರು ಝೂನಲ್ಲಿ ಪ್ರಾಣಿ ವಿನಿಮಯವೂ ಹೆಚ್ಚಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!