ಮೈಸೂರು ಮೃಗಾಲಯದಲ್ಲಿ ಮುದ್ದು ಜಿರಾಫೆ ಮರಿಗಳು

ಮೈಸೂರು ಮೃಗಾಲಯದಲ್ಲಿ ಮುದ್ದು ಜಿರಾಫೆ ಮರಿಗಳು

Published : Jul 31, 2021, 05:59 PM ISTUpdated : Jul 31, 2021, 08:05 PM IST

ವರ್ಷಗಳಿಂದ ಜನರಿಲ್ಲದೆ ಕಂಗೆಟ್ಟಿದ್ದ ಮೈಸೂರು ಮೃಗಾಲಯದಲ್ಲಿ ಎರಡೆರಡು ಸಂಭ್ರಮ. ಸದ್ದಿಲ್ಲದೆ ಪ್ರವಾಸಿಗರ ಆಗಮನ ಹೆಚ್ಚಾಗಿರುವ ಬೆನ್ನಲ್ಲೇ ಜಿರಾಫೆಗಳು ಸಂತಾನದಲ್ಲಿ ದಾಖಲೆ ಬರೆದಿವೆ. ಮೃಗಾಲಯಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ.

ಮೈಸೂರು(ಜು.31): ವರ್ಷಗಳಿಂದ ಜನರಿಲ್ಲದೆ ಕಂಗೆಟ್ಟಿದ್ದ ಮೈಸೂರು ಮೃಗಾಲಯದಲ್ಲಿ ಎರಡೆರಡು ಸಂಭ್ರಮ. ಸದ್ದಿಲ್ಲದೆ ಪ್ರವಾಸಿಗರ ಆಗಮನ ಹೆಚ್ಚಾಗಿರುವ ಬೆನ್ನಲ್ಲೇ ಜಿರಾಫೆಗಳು ಸಂತಾನದಲ್ಲಿ ದಾಖಲೆ ಬರೆದಿವೆ. ಮೃಗಾಲಯಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ.

ಲಕ್ಷ್ಮೀ - ಭರತ್ ಜೋಡಿ ಜಿರಾಫೆಗೆ ಗಂಡು ಜಿರಾಫೆ ಜನಿಸಿದೆ. ಹೊಸ ಅತಿಥಿಯ ಆಗಮನದೊಂದಿಗೆ ಮೈಸೂರು ಝೂನಲ್ಲಿ ಹುಟ್ಟಿದ ಜಿರಾಫೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಪುಟ್ಟ ಅತಿಥಿಯ ಸುದ್ದಿ ತಿಳಿದಂತೆ ಪ್ರವಾಸಿಗರು ಝೂನತ್ತ ಧಾವಿಸಿದ್ದಾರೆ. ಬುಕ್ ಆಫ್‌ ರೆಕಾರ್ಡ್‌ನಲ್ಲಿಯೂ ಮೈಸೂರು ಝೂ ಝೀರಾಫೆ ಸಂತಾನೋಪತ್ಪತ್ತಿ ದಾಖಲಾಗುತ್ತಿದೆ. ಪ್ರಪಂಚದ ಟಾಪ್ 10 ಮೃಗಾಲಯಗಳಲ್ಲಿ ಒಂದಾಗಿರುವ ಮೈಸೂರು ಝೂನಲ್ಲಿ ಪ್ರಾಣಿ ವಿನಿಮಯವೂ ಹೆಚ್ಚಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!