ಮೈಸೂರು ಮೃಗಾಲಯದಲ್ಲಿ ಮುದ್ದು ಜಿರಾಫೆ ಮರಿಗಳು

ಮೈಸೂರು ಮೃಗಾಲಯದಲ್ಲಿ ಮುದ್ದು ಜಿರಾಫೆ ಮರಿಗಳು

Published : Jul 31, 2021, 05:59 PM ISTUpdated : Jul 31, 2021, 08:05 PM IST

ವರ್ಷಗಳಿಂದ ಜನರಿಲ್ಲದೆ ಕಂಗೆಟ್ಟಿದ್ದ ಮೈಸೂರು ಮೃಗಾಲಯದಲ್ಲಿ ಎರಡೆರಡು ಸಂಭ್ರಮ. ಸದ್ದಿಲ್ಲದೆ ಪ್ರವಾಸಿಗರ ಆಗಮನ ಹೆಚ್ಚಾಗಿರುವ ಬೆನ್ನಲ್ಲೇ ಜಿರಾಫೆಗಳು ಸಂತಾನದಲ್ಲಿ ದಾಖಲೆ ಬರೆದಿವೆ. ಮೃಗಾಲಯಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ.

ಮೈಸೂರು(ಜು.31): ವರ್ಷಗಳಿಂದ ಜನರಿಲ್ಲದೆ ಕಂಗೆಟ್ಟಿದ್ದ ಮೈಸೂರು ಮೃಗಾಲಯದಲ್ಲಿ ಎರಡೆರಡು ಸಂಭ್ರಮ. ಸದ್ದಿಲ್ಲದೆ ಪ್ರವಾಸಿಗರ ಆಗಮನ ಹೆಚ್ಚಾಗಿರುವ ಬೆನ್ನಲ್ಲೇ ಜಿರಾಫೆಗಳು ಸಂತಾನದಲ್ಲಿ ದಾಖಲೆ ಬರೆದಿವೆ. ಮೃಗಾಲಯಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ.

ಲಕ್ಷ್ಮೀ - ಭರತ್ ಜೋಡಿ ಜಿರಾಫೆಗೆ ಗಂಡು ಜಿರಾಫೆ ಜನಿಸಿದೆ. ಹೊಸ ಅತಿಥಿಯ ಆಗಮನದೊಂದಿಗೆ ಮೈಸೂರು ಝೂನಲ್ಲಿ ಹುಟ್ಟಿದ ಜಿರಾಫೆಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಪುಟ್ಟ ಅತಿಥಿಯ ಸುದ್ದಿ ತಿಳಿದಂತೆ ಪ್ರವಾಸಿಗರು ಝೂನತ್ತ ಧಾವಿಸಿದ್ದಾರೆ. ಬುಕ್ ಆಫ್‌ ರೆಕಾರ್ಡ್‌ನಲ್ಲಿಯೂ ಮೈಸೂರು ಝೂ ಝೀರಾಫೆ ಸಂತಾನೋಪತ್ಪತ್ತಿ ದಾಖಲಾಗುತ್ತಿದೆ. ಪ್ರಪಂಚದ ಟಾಪ್ 10 ಮೃಗಾಲಯಗಳಲ್ಲಿ ಒಂದಾಗಿರುವ ಮೈಸೂರು ಝೂನಲ್ಲಿ ಪ್ರಾಣಿ ವಿನಿಮಯವೂ ಹೆಚ್ಚಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!