ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ  ಕಳೆಗಟ್ಟಿದ ದಸರಾ ವೈಭವ!

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕಳೆಗಟ್ಟಿದ ದಸರಾ ವೈಭವ!

Published : Oct 10, 2024, 08:02 PM IST

ಬೆಂಗಳೂರು ವಿಮಾನ ನಿಲ್ದಾಣ ಟರ್ಮಿನಲ್ ಒಳಗೆ ಹಾಗೂ ಹೊರಗೆ ದಸರಾ ವಿಶೇಷತೆಯ ಬೊಂಬೆಗಳನ್ನ ಪ್ರದರ್ಶನಕ್ಕಿಡುವ ಮೂಲಕ BIAL ಪ್ರಯಾಣಿಕರಿಗೆ ದಸರಾ ವೈಭವ ತೋರಿಸಿದೆ. 

ಬೆಂಗಳೂರು(ಅ.10) ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ ಕಳೆಗಟ್ಟಿದೆ.  ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಟರ್ಮಿನಲ್ ಒಳಗೆ ಹಾಗೂ ಹೊರಗೆ ದಸರಾ ವಿಶೇಷತೆಯ ಬೊಂಬೆಗಳನ್ನ ಪ್ರದರ್ಶನಕ್ಕೆ ಇಡಲಾಗಿದೆ. ಬಿಐಎಎಲ್ ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಿದೆ. ಡೊಳ್ಳು ಕುಣಿತ ವೀರಗಾಸೆ ಜಾನಪದ ಗೀತೆಗಳ ಗಾಯನ ಕಾರ್ಯಕ್ರಮಗಳು ಮೇಳೈಸಿದೆ. ದೇಶ ವಿದೇಶದಿಂದ ಬರುವ ಪ್ರಯಾಣಿಕರಿಗೆ ದಸರಾ ವೈಭವ ತೋರಿಸಲು ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more