ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

Published : Sep 14, 2024, 12:02 AM IST

ನಾಗಮಂಗಲ ಗಣೇಶ ವಿಸರ್ಜನೆ ಮೇಲಿನ ದಾಳಿಯಲ್ಲಿ ಒಂದು ಸಮುದಾಯವನ್ನು ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರ ಕೆಲಸ ಮಾಡಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಎಫ್ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೇಲೆ ಅನ್ಯಕೋಮಿನ ದಾಳಿ ಘಟನೆಯಲ್ಲಿ ಇದೀಗ ರಾಜಕಾರಣ ವಾಸನೆ ಬಡಿಯುತ್ತಿದೆ. ಪೆಟ್ರೋಲ್ ಬಾಂಬ್ ದಾಳಿಯನ್ನೇ ಆಕಸ್ಮಿಕ ಘಟನೆ ಎಂದಿದ್ದ ಸರ್ಕಾರ ಇದೀಗ ಎಫ್ಐಆರ್‌ನಲ್ಲೂ ರಾಜಕೀಯ ಮಾಡಲಾಗಿದೆ ಅನ್ನೋ ಆರೋಪಗಳು ಕೇಳಿಬಂದಿದೆ. ಗಣೇಶ ವಿಸರ್ಜನೆ ಮೇಲೆ ಪೆಟ್ರೋಲ್ ಬಾಂಬ್, ಕಲ್ಲು ತೂರಾಟ ನಡೆಸಿದವರ ಬದಲು, ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದವರನ್ನೇ ಎಫ್ಐಆರ್‌ನಲ್ಲಿ ಎ1 ಆರೋಪಿಗಳಾಗಿ ಮಾಡಲಾಗಿದೆ. ಎ1 ಆರೋಪಿಯಿಂದ ಎ23 ಆರೋಪಿ ವರೆಗೆ ಹಿಂದೂಗಳ ಹೆಸರಿದೆ. ಎ24 ರಿಂದ ಪೆಟ್ರೋಲ್ ಬಾಂಬ್, ಕಲ್ಲು ತೂರಿದವರ ಹೆಸರು ಉಲ್ಲೇಖಿಸಲಾಗಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more