ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

Published : Sep 14, 2024, 12:02 AM IST

ನಾಗಮಂಗಲ ಗಣೇಶ ವಿಸರ್ಜನೆ ಮೇಲಿನ ದಾಳಿಯಲ್ಲಿ ಒಂದು ಸಮುದಾಯವನ್ನು ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರ ಕೆಲಸ ಮಾಡಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಎಫ್ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೇಲೆ ಅನ್ಯಕೋಮಿನ ದಾಳಿ ಘಟನೆಯಲ್ಲಿ ಇದೀಗ ರಾಜಕಾರಣ ವಾಸನೆ ಬಡಿಯುತ್ತಿದೆ. ಪೆಟ್ರೋಲ್ ಬಾಂಬ್ ದಾಳಿಯನ್ನೇ ಆಕಸ್ಮಿಕ ಘಟನೆ ಎಂದಿದ್ದ ಸರ್ಕಾರ ಇದೀಗ ಎಫ್ಐಆರ್‌ನಲ್ಲೂ ರಾಜಕೀಯ ಮಾಡಲಾಗಿದೆ ಅನ್ನೋ ಆರೋಪಗಳು ಕೇಳಿಬಂದಿದೆ. ಗಣೇಶ ವಿಸರ್ಜನೆ ಮೇಲೆ ಪೆಟ್ರೋಲ್ ಬಾಂಬ್, ಕಲ್ಲು ತೂರಾಟ ನಡೆಸಿದವರ ಬದಲು, ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದವರನ್ನೇ ಎಫ್ಐಆರ್‌ನಲ್ಲಿ ಎ1 ಆರೋಪಿಗಳಾಗಿ ಮಾಡಲಾಗಿದೆ. ಎ1 ಆರೋಪಿಯಿಂದ ಎ23 ಆರೋಪಿ ವರೆಗೆ ಹಿಂದೂಗಳ ಹೆಸರಿದೆ. ಎ24 ರಿಂದ ಪೆಟ್ರೋಲ್ ಬಾಂಬ್, ಕಲ್ಲು ತೂರಿದವರ ಹೆಸರು ಉಲ್ಲೇಖಿಸಲಾಗಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more