ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

Published : Sep 14, 2024, 12:02 AM IST

ನಾಗಮಂಗಲ ಗಣೇಶ ವಿಸರ್ಜನೆ ಮೇಲಿನ ದಾಳಿಯಲ್ಲಿ ಒಂದು ಸಮುದಾಯವನ್ನು ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರ ಕೆಲಸ ಮಾಡಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಎಫ್ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೇಲೆ ಅನ್ಯಕೋಮಿನ ದಾಳಿ ಘಟನೆಯಲ್ಲಿ ಇದೀಗ ರಾಜಕಾರಣ ವಾಸನೆ ಬಡಿಯುತ್ತಿದೆ. ಪೆಟ್ರೋಲ್ ಬಾಂಬ್ ದಾಳಿಯನ್ನೇ ಆಕಸ್ಮಿಕ ಘಟನೆ ಎಂದಿದ್ದ ಸರ್ಕಾರ ಇದೀಗ ಎಫ್ಐಆರ್‌ನಲ್ಲೂ ರಾಜಕೀಯ ಮಾಡಲಾಗಿದೆ ಅನ್ನೋ ಆರೋಪಗಳು ಕೇಳಿಬಂದಿದೆ. ಗಣೇಶ ವಿಸರ್ಜನೆ ಮೇಲೆ ಪೆಟ್ರೋಲ್ ಬಾಂಬ್, ಕಲ್ಲು ತೂರಾಟ ನಡೆಸಿದವರ ಬದಲು, ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದವರನ್ನೇ ಎಫ್ಐಆರ್‌ನಲ್ಲಿ ಎ1 ಆರೋಪಿಗಳಾಗಿ ಮಾಡಲಾಗಿದೆ. ಎ1 ಆರೋಪಿಯಿಂದ ಎ23 ಆರೋಪಿ ವರೆಗೆ ಹಿಂದೂಗಳ ಹೆಸರಿದೆ. ಎ24 ರಿಂದ ಪೆಟ್ರೋಲ್ ಬಾಂಬ್, ಕಲ್ಲು ತೂರಿದವರ ಹೆಸರು ಉಲ್ಲೇಖಿಸಲಾಗಿದೆ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more