ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!

Published : Sep 14, 2024, 12:02 AM IST

ನಾಗಮಂಗಲ ಗಣೇಶ ವಿಸರ್ಜನೆ ಮೇಲಿನ ದಾಳಿಯಲ್ಲಿ ಒಂದು ಸಮುದಾಯವನ್ನು ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರ ಕೆಲಸ ಮಾಡಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಎಫ್ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೇಲೆ ಅನ್ಯಕೋಮಿನ ದಾಳಿ ಘಟನೆಯಲ್ಲಿ ಇದೀಗ ರಾಜಕಾರಣ ವಾಸನೆ ಬಡಿಯುತ್ತಿದೆ. ಪೆಟ್ರೋಲ್ ಬಾಂಬ್ ದಾಳಿಯನ್ನೇ ಆಕಸ್ಮಿಕ ಘಟನೆ ಎಂದಿದ್ದ ಸರ್ಕಾರ ಇದೀಗ ಎಫ್ಐಆರ್‌ನಲ್ಲೂ ರಾಜಕೀಯ ಮಾಡಲಾಗಿದೆ ಅನ್ನೋ ಆರೋಪಗಳು ಕೇಳಿಬಂದಿದೆ. ಗಣೇಶ ವಿಸರ್ಜನೆ ಮೇಲೆ ಪೆಟ್ರೋಲ್ ಬಾಂಬ್, ಕಲ್ಲು ತೂರಾಟ ನಡೆಸಿದವರ ಬದಲು, ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದವರನ್ನೇ ಎಫ್ಐಆರ್‌ನಲ್ಲಿ ಎ1 ಆರೋಪಿಗಳಾಗಿ ಮಾಡಲಾಗಿದೆ. ಎ1 ಆರೋಪಿಯಿಂದ ಎ23 ಆರೋಪಿ ವರೆಗೆ ಹಿಂದೂಗಳ ಹೆಸರಿದೆ. ಎ24 ರಿಂದ ಪೆಟ್ರೋಲ್ ಬಾಂಬ್, ಕಲ್ಲು ತೂರಿದವರ ಹೆಸರು ಉಲ್ಲೇಖಿಸಲಾಗಿದೆ.
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more