ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್‌

ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್‌

Published : May 17, 2022, 09:30 AM IST

*  ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ
*  ಬೆಂಗಳೂರು ನೂತನ ಕಮಿಷನರ್‌ ಆಗಿ ಪ್ರತಾಪ್‌ ರೆಡ್ಡಿ ನೇಮಕ
*  ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ 
 

ಬೆಂಗಳೂರು(ಮೇ.17):  ಹಿಜಾಬ್‌ ವಿವಾದದ ಹಿಂದೆ ಕಾಂಗ್ರೆಸ್‌ ಕೈವಾಡವಿದೆ. ಅವರ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ. 
* ಪ್ರಿಯಾಂಕ್‌ ಖರ್ಗೆ ಪಿಎಸ್‌ಐ ಹಗರಣದ ಬಗ್ಗೆ ಆರೋಪಿಸುತ್ತಾರೆ. ಆದರೆ, ಸಂಬಂಧಪಟ್ಟ ದಾಖಲೆ ನೀಡಲ್ಲ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಸಿದ್ದರಾಮಯ್ಯ ಸರ್ಕಾರ ಅಂತ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದ್ದಾರೆ. 

NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!

* ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ, ಕಲವೇ ದಿನಗಳಲ್ಲಿ ಎಲ್ಲರೂ ಬರುತ್ತಾರೆ ಅಂತ ಬಿಜೆಪಿ ನಾಯಕ ಸಿ.ಟಿ. ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. 
* ಬೆಂಗಳೂರು ನೂತನ ಕಮಿಷನರ್‌ ಆಗಿ ಪ್ರತಾಪ್‌ ರೆಡ್ಡಿ ನೇಮಕವಾಗಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more