ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್‌

ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್‌

Published : May 17, 2022, 09:30 AM IST

*  ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ
*  ಬೆಂಗಳೂರು ನೂತನ ಕಮಿಷನರ್‌ ಆಗಿ ಪ್ರತಾಪ್‌ ರೆಡ್ಡಿ ನೇಮಕ
*  ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ 
 

ಬೆಂಗಳೂರು(ಮೇ.17):  ಹಿಜಾಬ್‌ ವಿವಾದದ ಹಿಂದೆ ಕಾಂಗ್ರೆಸ್‌ ಕೈವಾಡವಿದೆ. ಅವರ ವೈಫಲ್ಯಗಳನ್ನ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ ಅಂತ ಕೈ ನಾಯಕರ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ. 
* ಪ್ರಿಯಾಂಕ್‌ ಖರ್ಗೆ ಪಿಎಸ್‌ಐ ಹಗರಣದ ಬಗ್ಗೆ ಆರೋಪಿಸುತ್ತಾರೆ. ಆದರೆ, ಸಂಬಂಧಪಟ್ಟ ದಾಖಲೆ ನೀಡಲ್ಲ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಸಿದ್ದರಾಮಯ್ಯ ಸರ್ಕಾರ ಅಂತ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದ್ದಾರೆ. 

NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!

* ಕಲ್ಯಾಣ ಕರ್ನಾಟಕದ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದಾರೆ, ಕಲವೇ ದಿನಗಳಲ್ಲಿ ಎಲ್ಲರೂ ಬರುತ್ತಾರೆ ಅಂತ ಬಿಜೆಪಿ ನಾಯಕ ಸಿ.ಟಿ. ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. 
* ಬೆಂಗಳೂರು ನೂತನ ಕಮಿಷನರ್‌ ಆಗಿ ಪ್ರತಾಪ್‌ ರೆಡ್ಡಿ ನೇಮಕವಾಗಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more