ಹೆಸರು & ನಂಬರ್ ನಮೂದಿಸಿದ್ರೆ ಮಾತ್ರ ಹೋಟೆಲ್‌ನಲ್ಲಿ ಊಟ..!

ಹೆಸರು & ನಂಬರ್ ನಮೂದಿಸಿದ್ರೆ ಮಾತ್ರ ಹೋಟೆಲ್‌ನಲ್ಲಿ ಊಟ..!

Suvarna News   | Asianet News
Published : Jul 07, 2020, 05:07 PM IST

ಸೋಂಕು ತಗುಲಿದ್ರೆ ಮಾಹಿತಿ ಸಿಗುತ್ತೆ ಎನ್ನುವ ಉದ್ದೇಶದಿಂದ ಹೆಸರು ಹಾಗೂ ನಂಬರ್ ನಮೂದಿಸಿದ್ರೆ ಮಾತ್ರ ಗ್ರಾಹಕರಿಗೆ ಊಟ, ತಿಂಡಿ ನೀಡಲು ಹೋಟೇಲ್ ಮಾಲೀಕರು ತೀರ್ಮಾನಿಸಿದ್ದಾರೆ.

ಬೆಂಗಳೂರು(ಜು.07): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಜೋರಾಗುತ್ತಲೇ ಇದೆ. ಹೀಗಾಗಿ ಗ್ರಾಹಕರ ಹಿತದೃಷ್ಟಿಯಿಂದ ಹೋಟೆಲ್‌ನಲ್ಲಿ ಹೊಸ ರೂಲ್ಸ್ ಜಾರಿಗೆ ತರಲು ಮಾಲೀಕರು ಮುಂದಾಗಿದ್ದಾರೆ.

ಹೌದು, ಸೋಂಕು ತಗುಲಿದ್ರೆ ಮಾಹಿತಿ ಸಿಗುತ್ತೆ ಎನ್ನುವ ಉದ್ದೇಶದಿಂದ ಹೆಸರು ಹಾಗೂ ನಂಬರ್ ನಮೂದಿಸಿದ್ರೆ ಮಾತ್ರ ಗ್ರಾಹಕರಿಗೆ ಊಟ, ತಿಂಡಿ ನೀಡಲು ಹೋಟೇಲ್ ಮಾಲೀಕರು ತೀರ್ಮಾನಿಸಿದ್ದಾರೆ.

ಊಟ-ತಿಂಡಿ ಆರ್ಡರ್ ಮಾಡುವ ಮುನ್ನವೇ ನಿಮ್ಮ ಹೆಸರು ಹಾಗೂ ಫೋನ್ ನಂಬರ್ ನೀಡಬೇಕಾಗುತ್ತದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!