ಕೋವಿಡ್ ವಾರಿಯರ್‌ಗಳನ್ನು ಸನ್ಮಾನಿಸಿ ಗೌರವಿಸಿದ 'ನಮ್ಮ ಬೆಂಗಳೂರು ಪ್ರತಿಷ್ಠಾನ'

ಕೋವಿಡ್ ವಾರಿಯರ್‌ಗಳನ್ನು ಸನ್ಮಾನಿಸಿ ಗೌರವಿಸಿದ 'ನಮ್ಮ ಬೆಂಗಳೂರು ಪ್ರತಿಷ್ಠಾನ'

Published : Jul 30, 2022, 11:25 AM ISTUpdated : Jul 30, 2022, 11:44 AM IST

ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು. 

ಬೆಂಗಳೂರು (ಜು. 30): ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು. 

ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ನಗರದ ಕೋರಮಂಗಲ ಕ್ಲಬ್‌ನಲ್ಲಿ ಆಯೋಜಿಸಿದ್ದ ‘ನಮ್ಮ ಆರೋಗ್ಯ ಯೋಧರು’ ಸಮಾರಂಭದಲ್ಲಿ ಕೊರೋನಾ ಸಂದರ್ಭದಲ್ಲಿ ಶ್ರಮಿಸಿದ ಆರೋಗ್ಯ ಕಾರ್ಯಕರ್ತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಲಾಯಿತು. 

'ಯಾವುದಾದರೂ ಒಂದು ಘಟನೆ ನಡೆಯುತ್ತಿರುವಾಗ ನಾವು ಅದರಲ್ಲಿ ಭಾಗಿಯಾಗುತ್ತೇವೆ. ಬಳಿಕ ಅದನ್ನು ಮರೆತು ಹೋಗುತ್ತೇವೆ. ಆದರೆ ನಮ್ಮ ಬೆಂಗಳೂರು ಪ್ರತಿಷ್ಠಾನವು ಹಿಂದೆ ಕೋವಿಡ್‌ ಸಂಕಷ್ಟದಲ್ಲಿ ಶ್ರಮಿಸಿದವರಿಗೆ ಇಂದು ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದೆ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವರನ್ನು ನೆನಪಿಸಿಕೊಳ್ಳಲು ಪ್ರತಿಷ್ಠಾನ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಇದಕ್ಕೆ ಕಾರಣಕರ್ತರಾದ ಪ್ರತಿಷ್ಠಾನದ ಅಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಮತ್ತು ಅವರ ತಂಡಕ್ಕೆ ನನ್ನ ಅಭಿನಂದನೆಗಳು' ಎಂದು ಶ್ಲಾಘಿಸಿದರು.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ