ಕೋವಿಡ್ ವಾರಿಯರ್‌ಗಳನ್ನು ಸನ್ಮಾನಿಸಿ ಗೌರವಿಸಿದ 'ನಮ್ಮ ಬೆಂಗಳೂರು ಪ್ರತಿಷ್ಠಾನ'

ಕೋವಿಡ್ ವಾರಿಯರ್‌ಗಳನ್ನು ಸನ್ಮಾನಿಸಿ ಗೌರವಿಸಿದ 'ನಮ್ಮ ಬೆಂಗಳೂರು ಪ್ರತಿಷ್ಠಾನ'

Published : Jul 30, 2022, 11:25 AM ISTUpdated : Jul 30, 2022, 11:44 AM IST

ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು. 

ಬೆಂಗಳೂರು (ಜು. 30): ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು. 

ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ನಗರದ ಕೋರಮಂಗಲ ಕ್ಲಬ್‌ನಲ್ಲಿ ಆಯೋಜಿಸಿದ್ದ ‘ನಮ್ಮ ಆರೋಗ್ಯ ಯೋಧರು’ ಸಮಾರಂಭದಲ್ಲಿ ಕೊರೋನಾ ಸಂದರ್ಭದಲ್ಲಿ ಶ್ರಮಿಸಿದ ಆರೋಗ್ಯ ಕಾರ್ಯಕರ್ತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಲಾಯಿತು. 

'ಯಾವುದಾದರೂ ಒಂದು ಘಟನೆ ನಡೆಯುತ್ತಿರುವಾಗ ನಾವು ಅದರಲ್ಲಿ ಭಾಗಿಯಾಗುತ್ತೇವೆ. ಬಳಿಕ ಅದನ್ನು ಮರೆತು ಹೋಗುತ್ತೇವೆ. ಆದರೆ ನಮ್ಮ ಬೆಂಗಳೂರು ಪ್ರತಿಷ್ಠಾನವು ಹಿಂದೆ ಕೋವಿಡ್‌ ಸಂಕಷ್ಟದಲ್ಲಿ ಶ್ರಮಿಸಿದವರಿಗೆ ಇಂದು ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದೆ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವರನ್ನು ನೆನಪಿಸಿಕೊಳ್ಳಲು ಪ್ರತಿಷ್ಠಾನ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಇದಕ್ಕೆ ಕಾರಣಕರ್ತರಾದ ಪ್ರತಿಷ್ಠಾನದ ಅಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಮತ್ತು ಅವರ ತಂಡಕ್ಕೆ ನನ್ನ ಅಭಿನಂದನೆಗಳು' ಎಂದು ಶ್ಲಾಘಿಸಿದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!