ಕೋವಿಡ್ ವಾರಿಯರ್‌ಗಳನ್ನು ಸನ್ಮಾನಿಸಿ ಗೌರವಿಸಿದ 'ನಮ್ಮ ಬೆಂಗಳೂರು ಪ್ರತಿಷ್ಠಾನ'

ಕೋವಿಡ್ ವಾರಿಯರ್‌ಗಳನ್ನು ಸನ್ಮಾನಿಸಿ ಗೌರವಿಸಿದ 'ನಮ್ಮ ಬೆಂಗಳೂರು ಪ್ರತಿಷ್ಠಾನ'

Published : Jul 30, 2022, 11:25 AM ISTUpdated : Jul 30, 2022, 11:44 AM IST

ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು. 

ಬೆಂಗಳೂರು (ಜು. 30): ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಾವಿನ ಭಯ ಬಿಟ್ಟು ಶ್ರಮಿಸಿದವರನ್ನು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ಗೌರವಿಸಲಾಯಿತು. 

ನಮ್ಮ ಬೆಂಗಳೂರು ಪ್ರತಿಷ್ಠಾನ’ದಿಂದ ನಗರದ ಕೋರಮಂಗಲ ಕ್ಲಬ್‌ನಲ್ಲಿ ಆಯೋಜಿಸಿದ್ದ ‘ನಮ್ಮ ಆರೋಗ್ಯ ಯೋಧರು’ ಸಮಾರಂಭದಲ್ಲಿ ಕೊರೋನಾ ಸಂದರ್ಭದಲ್ಲಿ ಶ್ರಮಿಸಿದ ಆರೋಗ್ಯ ಕಾರ್ಯಕರ್ತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಲಾಯಿತು. 

'ಯಾವುದಾದರೂ ಒಂದು ಘಟನೆ ನಡೆಯುತ್ತಿರುವಾಗ ನಾವು ಅದರಲ್ಲಿ ಭಾಗಿಯಾಗುತ್ತೇವೆ. ಬಳಿಕ ಅದನ್ನು ಮರೆತು ಹೋಗುತ್ತೇವೆ. ಆದರೆ ನಮ್ಮ ಬೆಂಗಳೂರು ಪ್ರತಿಷ್ಠಾನವು ಹಿಂದೆ ಕೋವಿಡ್‌ ಸಂಕಷ್ಟದಲ್ಲಿ ಶ್ರಮಿಸಿದವರಿಗೆ ಇಂದು ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದೆ. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವರನ್ನು ನೆನಪಿಸಿಕೊಳ್ಳಲು ಪ್ರತಿಷ್ಠಾನ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಇದಕ್ಕೆ ಕಾರಣಕರ್ತರಾದ ಪ್ರತಿಷ್ಠಾನದ ಅಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಮತ್ತು ಅವರ ತಂಡಕ್ಕೆ ನನ್ನ ಅಭಿನಂದನೆಗಳು' ಎಂದು ಶ್ಲಾಘಿಸಿದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ