ಬೆಂಗಳೂರಲ್ಲಿ ವರುಣನ ಅಬ್ಬರ: ಮೈಸೂರು ರಸ್ತೆಯಲ್ಲಿ ಓಡಾಡೋರೇ ಎಚ್ಚರ..!

ಬೆಂಗಳೂರಲ್ಲಿ ವರುಣನ ಅಬ್ಬರ: ಮೈಸೂರು ರಸ್ತೆಯಲ್ಲಿ ಓಡಾಡೋರೇ ಎಚ್ಚರ..!

Suvarna News   | Asianet News
Published : Jun 26, 2020, 11:23 AM IST

ಭಾರೀ ಮಳೆಗೆ ತಡೆಗೋಡೆಯೇ ಕುಸಿದು ಬಿದ್ದ ಘಟನೆ| ಸುಮಾರು 300 ಅಡಿ ಉದ್ದದ ತಡೆಗೋಡೆ ಕುಸಿತ| ಒಂದು ಕಡೆ ರಸ್ತೆ ಕುಸಿತವಾಗಿದೆ, ಮತ್ತೊಂದೆಡೆ ಟ್ರಾಫಿಕ್‌ ಜಾಮ್‌|

ಬೆಂಗಳೂರು(ಜೂ.26): ನಗರದಲ್ಲಿ ನಿನ್ನೆ(ಗುರುವಾರ) ಸುರಿದ ಭಾರೀ ಮಳೆಗೆ ತಡೆಗೋಡೆಯೇ ಕುಸಿದು ಬಿದ್ದಿರುವ ಘಟನೆ ಕೆಂಗೇರಿ ಬಳಿ ನಡೆದಿದೆ. ಸುಮಾರು 300 ಅಡಿ ಉದ್ದದ ತಡೆಗೋಡೆ ಕುಸಿತವಾಗಿದೆ. ಸುಮಾರು ಅರ್ಧ ಕಿಲೋಮೀಟರ್‌ ಉದ್ದದ ತಡೆಗೋಡೆ ಕುಸಿದಿದೆ.     

ವಿಶ್ವನಾಥ್‌ ಖೇಲ್ ಖತಂ? ಮುಲಾಜಿಲ್ಲದೇ ನೇರವಾಗಿ ಹೇಳಿಬಿಟ್ರು ಸಿಎಂ!

ಒಂದು ಕಡೆ ರಸ್ತೆ ಕುಸಿತವಾಗಿದೆ, ಮತ್ತೊಂದೆಡೆ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಮಳೆ ಅಬ್ಬರಕ್ಕೆ ವೃಷಭಾವತಿ ನದಿ ಅಪಾಯದ ಮಟ್ಟ ಮೀರಿ ಹರಿದಿದೆ.  ಇದರಿಂದ ಇಲ್ಲಿನ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!