ಸೆ. 7 ರಿಂದ ನಮ್ಮ ಮೆಟ್ರೋ ಶುರು: ಹತ್ತುವ ಮುನ್ನ ಇದು ನೆನಪಿರಲಿ ಗುರು..!

ಸೆ. 7 ರಿಂದ ನಮ್ಮ ಮೆಟ್ರೋ ಶುರು: ಹತ್ತುವ ಮುನ್ನ ಇದು ನೆನಪಿರಲಿ ಗುರು..!

Published : Aug 30, 2020, 04:50 PM IST

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಸ್ಥಗಿತಗೊಂಡಿರುವ ಮೆಟ್ರೋ ರೈಲುಗಳ ಸಂಚಾರವನ್ನು ಸೆ. 7 ರಿಂದ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ನಗರಗಳು ಮೆಟ್ರೋ ಸಂಚಾರ ಆರಂಭಕ್ಕೆ ಸಿದ್ಧತೆ ಆರಂಭಿಸಿವೆ. 

ಬೆಂಗಳೂರು (ಆ. 30): ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಸ್ಥಗಿತಗೊಂಡಿರುವ ಮೆಟ್ರೋ ರೈಲುಗಳ ಸಂಚಾರವನ್ನು ಸೆ. 7 ರಿಂದ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ನಗರಗಳು ಮೆಟ್ರೋ ಸಂಚಾರ ಆರಂಭಕ್ಕೆ ಸಿದ್ಧತೆ ಆರಂಭಿಸಿವೆ. ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಸಂಚರಿಸಲಿದೆ. ಆದರೆ ಷರತ್ತುಗಳು ಅನ್ವಯವಾಗಲಿದೆ. ಕಾಯಿನ್ ಬದಲು ಸ್ಮಾರ್ಟ್‌ ಕಾರ್ಡ್‌ ಬಳಸಬೇಕು. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ. ಬೇಕಾಬಿಟ್ಟಿ ಓಡಾಡುವಂತಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!