ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್? ಪ್ರತಿ ಲೀ.ಗೆ 5 ರೂ. ಹೆಚ್ಚಳ?

ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್? ಪ್ರತಿ ಲೀ.ಗೆ 5 ರೂ. ಹೆಚ್ಚಳ?

Published : Jun 08, 2023, 09:32 AM IST

ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು. 

ಬೆಂಗಳೂರು (ಜೂ.08): ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು. ಇದೀಗ ಮತ್ತೆ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಲು ಒಕ್ಕೂಟಗಳು ನಷ್ಟದ ಕಾರಣ ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ನಿಲ್ಲಿಸೋಕೆ ಮುಂದಾಗಿದ್ದವು. ಆದ್ರೆ ಇದಕ್ಕೆ ವಿರೋಧ ಮಾಡಿದ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹ ಧನ ಕಡಿತ ಮಾಡದಂತೆ ಸೂಚನೆ ನೀಡಿದ್ದರು. 

ಹೀಗಾಗಿ ಕಡಿತಗೊಳಿಸಿದ ದರವನ್ನು ಮತ್ತೆ ರೈತರಿಗೆ ನೀಡಲು ಒಕ್ಕೂಟಗಳು ಮುಂದಾಗಿವೆ. ಆದರೆ ಸರ್ಕಾರದ ಮುಂದೆ ಈಗ ದರ ಏರಿಕೆಯ ಪ್ರಸ್ತಾವನೆ ಇಡಲು ತಯಾರಾಗಿದೆ. ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್ ಹಾಲಿನ ದರದ ಮೇಲೆ 5 ರೂಪಾಯಿ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹ ಮೂರ್ತಿ ತಿಳಿಸಿದ್ದಾರೆ. ಬಮೂಲ್​ಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪೂರೈಕೆ ಆಗುವ ಹಾಲಿನ ಪ್ರಮಾಣ ಕಡಿಮೆ ಆಗಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more