Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Published : Dec 28, 2023, 09:35 AM IST

ನಾನು ನನ್ನ ಕಾರ್ಯಕರ್ತರನ್ನು ವಾಪಸ್‌ ಕಳಿಸಿಲ್ಲ. ಅವರ ಕಷ್ಟ, ಸುಖ, ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಕನ್ನಡ ನಾಡು, ನುಡಿ, ಜಲ ಎಂದ ತಕ್ಷಣ ನಮಗೆಲ್ಲಾ ನೆನಪಾಗೋದು ಕರವೇ. ಕರವೇ(Karave) ಎಂದ ತಕ್ಷಣ ನೆನಪಾಗೋ ಹೆಸರೆಂದರೇ ನಾರಾಯಣ ಗೌಡ(Narayana Gowda). ಇವರು ಕನ್ನಡದ(Kannada) ಉಳಿವಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಹೇಳಬಹುದು. ಕನ್ನಡಪರ ಏನೇ ಹೋರಾಟವಿದ್ದರೂ, ಅಲ್ಲಿ ಮುಂಚೂಣಿಯಲ್ಲಿರುವವರು ಕರವೇ ನಾರಾಯಣ ಗೌಡರು. ಸದ್ಯ ಕರವೇಯನ್ನು ಕಟ್ಟಿ ಇಲ್ಲಿಗೆ 25 ವರ್ಷವಾಗಿದೆ. ಅರಸಿಕೆರೆಯ ಗಣಪತಿ ಉತ್ಸವ ಕಾರ್ಯಕ್ರಮದಲ್ಲಿ ಅಂದರೇ ಎಂಟನೇ ತರಗತಿಯಿಂದಲೇ ಹೋರಾಟವನ್ನು ಆರಂಭಿಸಿದ್ರಂತೆ. ಎಷ್ಟೇ ಕಷ್ಟಗಳು ಎದುರಾದ್ರೂ, ನನಗೆ ನ್ಯಾಯ ಸಿಕ್ಕಿದೆ ಎಂಬ ತೃಪ್ತಿ ಇದೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more