Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Published : Dec 28, 2023, 09:35 AM IST

ನಾನು ನನ್ನ ಕಾರ್ಯಕರ್ತರನ್ನು ವಾಪಸ್‌ ಕಳಿಸಿಲ್ಲ. ಅವರ ಕಷ್ಟ, ಸುಖ, ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಕನ್ನಡ ನಾಡು, ನುಡಿ, ಜಲ ಎಂದ ತಕ್ಷಣ ನಮಗೆಲ್ಲಾ ನೆನಪಾಗೋದು ಕರವೇ. ಕರವೇ(Karave) ಎಂದ ತಕ್ಷಣ ನೆನಪಾಗೋ ಹೆಸರೆಂದರೇ ನಾರಾಯಣ ಗೌಡ(Narayana Gowda). ಇವರು ಕನ್ನಡದ(Kannada) ಉಳಿವಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಹೇಳಬಹುದು. ಕನ್ನಡಪರ ಏನೇ ಹೋರಾಟವಿದ್ದರೂ, ಅಲ್ಲಿ ಮುಂಚೂಣಿಯಲ್ಲಿರುವವರು ಕರವೇ ನಾರಾಯಣ ಗೌಡರು. ಸದ್ಯ ಕರವೇಯನ್ನು ಕಟ್ಟಿ ಇಲ್ಲಿಗೆ 25 ವರ್ಷವಾಗಿದೆ. ಅರಸಿಕೆರೆಯ ಗಣಪತಿ ಉತ್ಸವ ಕಾರ್ಯಕ್ರಮದಲ್ಲಿ ಅಂದರೇ ಎಂಟನೇ ತರಗತಿಯಿಂದಲೇ ಹೋರಾಟವನ್ನು ಆರಂಭಿಸಿದ್ರಂತೆ. ಎಷ್ಟೇ ಕಷ್ಟಗಳು ಎದುರಾದ್ರೂ, ನನಗೆ ನ್ಯಾಯ ಸಿಕ್ಕಿದೆ ಎಂಬ ತೃಪ್ತಿ ಇದೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more