Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Published : Dec 28, 2023, 09:35 AM IST

ನಾನು ನನ್ನ ಕಾರ್ಯಕರ್ತರನ್ನು ವಾಪಸ್‌ ಕಳಿಸಿಲ್ಲ. ಅವರ ಕಷ್ಟ, ಸುಖ, ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಕನ್ನಡ ನಾಡು, ನುಡಿ, ಜಲ ಎಂದ ತಕ್ಷಣ ನಮಗೆಲ್ಲಾ ನೆನಪಾಗೋದು ಕರವೇ. ಕರವೇ(Karave) ಎಂದ ತಕ್ಷಣ ನೆನಪಾಗೋ ಹೆಸರೆಂದರೇ ನಾರಾಯಣ ಗೌಡ(Narayana Gowda). ಇವರು ಕನ್ನಡದ(Kannada) ಉಳಿವಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಹೇಳಬಹುದು. ಕನ್ನಡಪರ ಏನೇ ಹೋರಾಟವಿದ್ದರೂ, ಅಲ್ಲಿ ಮುಂಚೂಣಿಯಲ್ಲಿರುವವರು ಕರವೇ ನಾರಾಯಣ ಗೌಡರು. ಸದ್ಯ ಕರವೇಯನ್ನು ಕಟ್ಟಿ ಇಲ್ಲಿಗೆ 25 ವರ್ಷವಾಗಿದೆ. ಅರಸಿಕೆರೆಯ ಗಣಪತಿ ಉತ್ಸವ ಕಾರ್ಯಕ್ರಮದಲ್ಲಿ ಅಂದರೇ ಎಂಟನೇ ತರಗತಿಯಿಂದಲೇ ಹೋರಾಟವನ್ನು ಆರಂಭಿಸಿದ್ರಂತೆ. ಎಷ್ಟೇ ಕಷ್ಟಗಳು ಎದುರಾದ್ರೂ, ನನಗೆ ನ್ಯಾಯ ಸಿಕ್ಕಿದೆ ಎಂಬ ತೃಪ್ತಿ ಇದೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more