Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Published : Dec 28, 2023, 09:35 AM IST

ನಾನು ನನ್ನ ಕಾರ್ಯಕರ್ತರನ್ನು ವಾಪಸ್‌ ಕಳಿಸಿಲ್ಲ. ಅವರ ಕಷ್ಟ, ಸುಖ, ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಕನ್ನಡ ನಾಡು, ನುಡಿ, ಜಲ ಎಂದ ತಕ್ಷಣ ನಮಗೆಲ್ಲಾ ನೆನಪಾಗೋದು ಕರವೇ. ಕರವೇ(Karave) ಎಂದ ತಕ್ಷಣ ನೆನಪಾಗೋ ಹೆಸರೆಂದರೇ ನಾರಾಯಣ ಗೌಡ(Narayana Gowda). ಇವರು ಕನ್ನಡದ(Kannada) ಉಳಿವಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಹೇಳಬಹುದು. ಕನ್ನಡಪರ ಏನೇ ಹೋರಾಟವಿದ್ದರೂ, ಅಲ್ಲಿ ಮುಂಚೂಣಿಯಲ್ಲಿರುವವರು ಕರವೇ ನಾರಾಯಣ ಗೌಡರು. ಸದ್ಯ ಕರವೇಯನ್ನು ಕಟ್ಟಿ ಇಲ್ಲಿಗೆ 25 ವರ್ಷವಾಗಿದೆ. ಅರಸಿಕೆರೆಯ ಗಣಪತಿ ಉತ್ಸವ ಕಾರ್ಯಕ್ರಮದಲ್ಲಿ ಅಂದರೇ ಎಂಟನೇ ತರಗತಿಯಿಂದಲೇ ಹೋರಾಟವನ್ನು ಆರಂಭಿಸಿದ್ರಂತೆ. ಎಷ್ಟೇ ಕಷ್ಟಗಳು ಎದುರಾದ್ರೂ, ನನಗೆ ನ್ಯಾಯ ಸಿಕ್ಕಿದೆ ಎಂಬ ತೃಪ್ತಿ ಇದೆ ಎಂದು ಕರವೇ ನಾರಾಯಣ ಗೌಡ ಹೇಳುತ್ತಾರೆ. 

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more