Narayana Guru Tableau Row: ಭುಗಿಲೆದ್ದ ಆಕ್ರೋಶ, 'ಸ್ವಾಭಿಮಾನ ನಡಿಗೆ’ಗೆ ವ್ಯಾಪಕ ಬೆಂಬಲ

Narayana Guru Tableau Row: ಭುಗಿಲೆದ್ದ ಆಕ್ರೋಶ, 'ಸ್ವಾಭಿಮಾನ ನಡಿಗೆ’ಗೆ ವ್ಯಾಪಕ ಬೆಂಬಲ

Published : Jan 28, 2022, 05:48 PM IST

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ (Republic Day Parade) ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ (Tableau) ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ (Janardhana Poojari)ನೇತೃತ್ವದಲ್ಲಿ ಬಿಲ್ಲವ ಸಂಘಟನೆಗಳು ಹಾಗೂ ಬಿಲ್ಲವ ಸಮಾಜ ಕರೆ ನೀಡಿದ್ದ ರಾಜಕೀಯ ರಹಿತ ‘ಸ್ವಾಭಿಮಾನ ನಡಿಗೆ’ಗೆ ಕರಾವಳಿಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 
 

ಬೆಂಗಳೂರು (ಜ. 28): ಗಣರಾಜ್ಯೋತ್ಸವ ಪೆರೇಡ್‌ನಲ್ಲಿ (Republic Day Parade) ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ (Tableau) ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ (Janardhana Poojari)ನೇತೃತ್ವದಲ್ಲಿ ಬಿಲ್ಲವ ಸಂಘಟನೆಗಳು ಹಾಗೂ ಬಿಲ್ಲವ ಸಮಾಜ ಕರೆ ನೀಡಿದ್ದ ರಾಜಕೀಯ ರಹಿತ ‘ಸ್ವಾಭಿಮಾನ ನಡಿಗೆ’ಗೆ ಕರಾವಳಿಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಮಂಗಳೂರು ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಕುದ್ರೋಳಿ ದೇವಾಲಯ ನೇತೃತ್ವದ ರಾರ‍ಯಲಿಗೆ ಕಂಕನಾಡಿ ಗರೋಡಿಯಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ನಾರಾಯಣ ಗುರುಗಳ ಹತ್ತಾರು ಟ್ಯಾಬ್ಲೋಗಳೂ ಈ ಮೆರವಣಿಗೆಯಲ್ಲಿದ್ದವು. ಇನ್ನು ಉತ್ತರಕನ್ನಡದ ದಾಂಡೇಲಿ, ಮೈಸೂರು, ಶಿವಮೊಗ್ಗದಲ್ಲೂ ವಿವಿಧ ಸಂಘಟನೆಗಳು ಸ್ವಾಭಿಮಾನ ನಡಿಗೆ ನಡೆಸಿದವು.

ಕೇರಳ ಸರ್ಕಾರ ಸ್ತಬ್ದಚಿತ್ರ ನಿರ್ಮಾಣದ ವಿಚಾರದಲ್ಲಿ ತೋರಿದಂತೆ ಅಸಡ್ಡೆಯನ್ನೂ ತೋರಿಸಿದೆ. ತನ್ನದೇ ನ್ಯೂನತೆಗಳ ಕಾರಣದಿಂದಾಗಿ ಕೇರಳ ರಾಜ್ಯದ ಜಟಾಯು, ನಾರಾಯಣಗುರು ಸ್ತಬ್ದಚಿತ್ರ ಅಂತಿಮ ಪಟ್ಟಿಗೆ ಏರಲು ವಿಫಲವಾಗಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more