Narayana Guru Tableau Row: ಭುಗಿಲೆದ್ದ ಆಕ್ರೋಶ, 'ಸ್ವಾಭಿಮಾನ ನಡಿಗೆ’ಗೆ ವ್ಯಾಪಕ ಬೆಂಬಲ

Narayana Guru Tableau Row: ಭುಗಿಲೆದ್ದ ಆಕ್ರೋಶ, 'ಸ್ವಾಭಿಮಾನ ನಡಿಗೆ’ಗೆ ವ್ಯಾಪಕ ಬೆಂಬಲ

Published : Jan 28, 2022, 05:48 PM IST

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ (Republic Day Parade) ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ (Tableau) ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ (Janardhana Poojari)ನೇತೃತ್ವದಲ್ಲಿ ಬಿಲ್ಲವ ಸಂಘಟನೆಗಳು ಹಾಗೂ ಬಿಲ್ಲವ ಸಮಾಜ ಕರೆ ನೀಡಿದ್ದ ರಾಜಕೀಯ ರಹಿತ ‘ಸ್ವಾಭಿಮಾನ ನಡಿಗೆ’ಗೆ ಕರಾವಳಿಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 
 

ಬೆಂಗಳೂರು (ಜ. 28): ಗಣರಾಜ್ಯೋತ್ಸವ ಪೆರೇಡ್‌ನಲ್ಲಿ (Republic Day Parade) ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ (Tableau) ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ (Janardhana Poojari)ನೇತೃತ್ವದಲ್ಲಿ ಬಿಲ್ಲವ ಸಂಘಟನೆಗಳು ಹಾಗೂ ಬಿಲ್ಲವ ಸಮಾಜ ಕರೆ ನೀಡಿದ್ದ ರಾಜಕೀಯ ರಹಿತ ‘ಸ್ವಾಭಿಮಾನ ನಡಿಗೆ’ಗೆ ಕರಾವಳಿಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಮಂಗಳೂರು ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಕುದ್ರೋಳಿ ದೇವಾಲಯ ನೇತೃತ್ವದ ರಾರ‍ಯಲಿಗೆ ಕಂಕನಾಡಿ ಗರೋಡಿಯಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ನಾರಾಯಣ ಗುರುಗಳ ಹತ್ತಾರು ಟ್ಯಾಬ್ಲೋಗಳೂ ಈ ಮೆರವಣಿಗೆಯಲ್ಲಿದ್ದವು. ಇನ್ನು ಉತ್ತರಕನ್ನಡದ ದಾಂಡೇಲಿ, ಮೈಸೂರು, ಶಿವಮೊಗ್ಗದಲ್ಲೂ ವಿವಿಧ ಸಂಘಟನೆಗಳು ಸ್ವಾಭಿಮಾನ ನಡಿಗೆ ನಡೆಸಿದವು.

ಕೇರಳ ಸರ್ಕಾರ ಸ್ತಬ್ದಚಿತ್ರ ನಿರ್ಮಾಣದ ವಿಚಾರದಲ್ಲಿ ತೋರಿದಂತೆ ಅಸಡ್ಡೆಯನ್ನೂ ತೋರಿಸಿದೆ. ತನ್ನದೇ ನ್ಯೂನತೆಗಳ ಕಾರಣದಿಂದಾಗಿ ಕೇರಳ ರಾಜ್ಯದ ಜಟಾಯು, ನಾರಾಯಣಗುರು ಸ್ತಬ್ದಚಿತ್ರ ಅಂತಿಮ ಪಟ್ಟಿಗೆ ಏರಲು ವಿಫಲವಾಗಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more