ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ಸಾವು, ಸರ್ಕಾರದ ವಿರುದ್ಧ ಪೋಷಕರು ಆಕ್ರೋಶ

ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ಸಾವು, ಸರ್ಕಾರದ ವಿರುದ್ಧ ಪೋಷಕರು ಆಕ್ರೋಶ

Published : Mar 01, 2022, 07:27 PM IST

ಹಾವೇರಿ ಜಿಲ್ಲೆಯ, ರಾಣೆಬೆನ್ನೂರು ತಾಲೂಕಿನ ಚಲಗೇರಿಯ 20 ವರ್ಷದ ಯುವಕ ನವೀನ್ ಶೇಕರಪ್ಪ ಜ್ಞಾನಗೌಡರ್ ಸಾವಿನ ಸುದ್ದಿ ಆತನ ಕುಟುಂಬಕ್ಕೆ ಆಘಾತ ಕೊಟ್ಟಿದೆ. ಇನ್ನು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ/ಬೆಂಗಳೂರು,(ಮಾ.01): ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ದಿನೇ ದಿನೇ ಮತ್ತಷ್ಟು ಉಗ್ರವಾಗುತ್ತಿದೆ. ಅಪಾರ ಸಾವು ನೋವು ಸಂಭವಿಸಿದ್ದರೂ ಈ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದೆ. ಹೀಗಿರುವಾಗ ಮಂಗಳವಾರ, ಖಾರ್ಕಿವ್‌ನಲ್ಲಿ, ರಷ್ಯಾ ವಾಯುದಾಳಿ ನಡೆಸಿ, ಖಾರ್ಕಿವ್‌ನ ಪ್ರಧಾನ ಕಚೇರಿಯನ್ನು ಸ್ಫೋಟಿಸಿದೆ. ಈ ವೇಳೆ ನಡೆದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಮೂಲದ, ಕರ್ನಾಟಕದ ಹಾವಚೇರಿಯ 20 ವರ್ಷದ ಯುವಕ ನವೀನ್ ಶೇಕರಪ್ಪ ಜ್ಞಾನಗೌಡರ್ ಬಲಿಯಾಗಿದ್ದಾರೆ.

Russia Ukraine war ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಪೋಷಕರಿಗೆ ಕರೆ ಮಾಡಿ ಪ್ರಧಾನಿ ಮೋದಿ ಸಾಂತ್ವನ!

ಹೌದು ಹಾವೇರಿ ಜಿಲ್ಲೆಯ, ರಾಣೆಬೆನ್ನೂರು ತಾಲೂಕಿನ ಚಲಗೇರಿಯ 20 ವರ್ಷದ ಯುವಕ ನವೀನ್ ಶೇಕರಪ್ಪ ಜ್ಞಾನಗೌಡರ್ ಸಾವಿನ ಸುದ್ದಿ ಆತನ ಕುಟುಂಬಕ್ಕೆ ಆಘಾತ ಕೊಟ್ಟಿದೆ. ಇನ್ನು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more