ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ಸಾವು, ಸರ್ಕಾರದ ವಿರುದ್ಧ ಪೋಷಕರು ಆಕ್ರೋಶ

ಉಕ್ರೇನ್‌ನಲ್ಲಿ ಹಾವೇರಿ ವಿದ್ಯಾರ್ಥಿ ಸಾವು, ಸರ್ಕಾರದ ವಿರುದ್ಧ ಪೋಷಕರು ಆಕ್ರೋಶ

Published : Mar 01, 2022, 07:27 PM IST

ಹಾವೇರಿ ಜಿಲ್ಲೆಯ, ರಾಣೆಬೆನ್ನೂರು ತಾಲೂಕಿನ ಚಲಗೇರಿಯ 20 ವರ್ಷದ ಯುವಕ ನವೀನ್ ಶೇಕರಪ್ಪ ಜ್ಞಾನಗೌಡರ್ ಸಾವಿನ ಸುದ್ದಿ ಆತನ ಕುಟುಂಬಕ್ಕೆ ಆಘಾತ ಕೊಟ್ಟಿದೆ. ಇನ್ನು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ/ಬೆಂಗಳೂರು,(ಮಾ.01): ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ದಿನೇ ದಿನೇ ಮತ್ತಷ್ಟು ಉಗ್ರವಾಗುತ್ತಿದೆ. ಅಪಾರ ಸಾವು ನೋವು ಸಂಭವಿಸಿದ್ದರೂ ಈ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದೆ. ಹೀಗಿರುವಾಗ ಮಂಗಳವಾರ, ಖಾರ್ಕಿವ್‌ನಲ್ಲಿ, ರಷ್ಯಾ ವಾಯುದಾಳಿ ನಡೆಸಿ, ಖಾರ್ಕಿವ್‌ನ ಪ್ರಧಾನ ಕಚೇರಿಯನ್ನು ಸ್ಫೋಟಿಸಿದೆ. ಈ ವೇಳೆ ನಡೆದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಮೂಲದ, ಕರ್ನಾಟಕದ ಹಾವಚೇರಿಯ 20 ವರ್ಷದ ಯುವಕ ನವೀನ್ ಶೇಕರಪ್ಪ ಜ್ಞಾನಗೌಡರ್ ಬಲಿಯಾಗಿದ್ದಾರೆ.

Russia Ukraine war ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಪೋಷಕರಿಗೆ ಕರೆ ಮಾಡಿ ಪ್ರಧಾನಿ ಮೋದಿ ಸಾಂತ್ವನ!

ಹೌದು ಹಾವೇರಿ ಜಿಲ್ಲೆಯ, ರಾಣೆಬೆನ್ನೂರು ತಾಲೂಕಿನ ಚಲಗೇರಿಯ 20 ವರ್ಷದ ಯುವಕ ನವೀನ್ ಶೇಕರಪ್ಪ ಜ್ಞಾನಗೌಡರ್ ಸಾವಿನ ಸುದ್ದಿ ಆತನ ಕುಟುಂಬಕ್ಕೆ ಆಘಾತ ಕೊಟ್ಟಿದೆ. ಇನ್ನು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more