Russia-Ukraine War: ದಾವಣಗೆರೆ SS ಕಾಲೇಜಿಗೆ ನವೀನ್ ದೇಹದಾನ ಮಾಡಲು ಕುಟುಂಬಸ್ಥರ ನಿರ್ಧಾರ

Russia-Ukraine War: ದಾವಣಗೆರೆ SS ಕಾಲೇಜಿಗೆ ನವೀನ್ ದೇಹದಾನ ಮಾಡಲು ಕುಟುಂಬಸ್ಥರ ನಿರ್ಧಾರ

Suvarna News   | Asianet News
Published : Mar 19, 2022, 11:01 AM ISTUpdated : Mar 19, 2022, 11:18 AM IST

ಯುದ್ಧ​ಪೀ​ಡಿತ ಉಕ್ರೇ​ನ್‌​ನಲ್ಲಿ ಮೃತಪಟ್ಟಕನ್ನಡಿಗ, ಹಾವೇರಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ವಾಪಸ್‌ ತರುವ ಪ್ರಯ​ತ್ನ​ದಲ್ಲಿ ಸರ್ಕಾರ ಕೊನೆಗೂ ಯಶಕಂಡಿ​ದೆ. 

ದಾವಣಗೆರೆ (ಮಾ. 19): ಯುದ್ಧ​ಪೀ​ಡಿತ ಉಕ್ರೇ​ನ್‌​ನಲ್ಲಿ ಮೃತಪಟ್ಟಕನ್ನಡಿಗ, ಹಾವೇರಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ವಾಪಸ್‌ ತರುವ ಪ್ರಯ​ತ್ನ​ದಲ್ಲಿ ಸರ್ಕಾರ ಕೊನೆಗೂ ಯಶಕಂಡಿ​ದೆ. ನವೀನ್‌ ಮೃತ​ದೇಹ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ ಸ್ವಗ್ರಾಮ ಹಾವೇರಿ ಜಿಲ್ಲೆಯ ಚಳಗೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ.

ಉಕ್ರೇ​ನ್‌​ನಿಂದ ವಾಪಸ್‌ ಬರು​ತ್ತಿ​ರುವ ನವೀನ್‌ ಮೃತ​ದೇ​ಹ​ವನ್ನು ವೈದ್ಯ​ಕೀಯ ವಿದ್ಯಾ​ರ್ಥಿ​ಗಳ ಅನು​ಕೂ​ಲ​ಕ್ಕಾಗಿ ದಾವ​ಣ​ಗೆ​ರೆಯ ಎಸ್‌.ಎ​ಸ್‌.​ಮೆ​ಡಿ​ಕಲ್‌ ಕಾಲೇ​ಜಿಗೆ ನೀಡಲು ಕುಟುಂಬ​ದ​ವರು ನಿರ್ಧ​ರಿ​ಸಿ​ದ್ದಾರೆ. ಡಾಕ್ಟರ್‌ ಆಗಬೇಕೆಂಬ ಕನಸು ಕಂಡಿದ್ದ ನವೀನ್‌ ಆಸೆ ಈಡೇರಲಿಲ್ಲ. ಕೊನೇ ಪಕ್ಷ ಆತನ ದೇಹ ಮೆಡಿಕಲ್‌ ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನವೀನ್‌ ತಂದೆ ಶೇಖರಪ್ಪ ಗ್ಯಾನಗೌಡರ ಹೇಳಿ​ದ್ದಾ​ರೆ.

 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more