Russia-Ukraine War: ದಾವಣಗೆರೆ SS ಕಾಲೇಜಿಗೆ ನವೀನ್ ದೇಹದಾನ ಮಾಡಲು ಕುಟುಂಬಸ್ಥರ ನಿರ್ಧಾರ

Russia-Ukraine War: ದಾವಣಗೆರೆ SS ಕಾಲೇಜಿಗೆ ನವೀನ್ ದೇಹದಾನ ಮಾಡಲು ಕುಟುಂಬಸ್ಥರ ನಿರ್ಧಾರ

Suvarna News   | Asianet News
Published : Mar 19, 2022, 11:01 AM ISTUpdated : Mar 19, 2022, 11:18 AM IST

ಯುದ್ಧ​ಪೀ​ಡಿತ ಉಕ್ರೇ​ನ್‌​ನಲ್ಲಿ ಮೃತಪಟ್ಟಕನ್ನಡಿಗ, ಹಾವೇರಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ವಾಪಸ್‌ ತರುವ ಪ್ರಯ​ತ್ನ​ದಲ್ಲಿ ಸರ್ಕಾರ ಕೊನೆಗೂ ಯಶಕಂಡಿ​ದೆ. 

ದಾವಣಗೆರೆ (ಮಾ. 19): ಯುದ್ಧ​ಪೀ​ಡಿತ ಉಕ್ರೇ​ನ್‌​ನಲ್ಲಿ ಮೃತಪಟ್ಟಕನ್ನಡಿಗ, ಹಾವೇರಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ವಾಪಸ್‌ ತರುವ ಪ್ರಯ​ತ್ನ​ದಲ್ಲಿ ಸರ್ಕಾರ ಕೊನೆಗೂ ಯಶಕಂಡಿ​ದೆ. ನವೀನ್‌ ಮೃತ​ದೇಹ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ ಸ್ವಗ್ರಾಮ ಹಾವೇರಿ ಜಿಲ್ಲೆಯ ಚಳಗೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ.

ಉಕ್ರೇ​ನ್‌​ನಿಂದ ವಾಪಸ್‌ ಬರು​ತ್ತಿ​ರುವ ನವೀನ್‌ ಮೃತ​ದೇ​ಹ​ವನ್ನು ವೈದ್ಯ​ಕೀಯ ವಿದ್ಯಾ​ರ್ಥಿ​ಗಳ ಅನು​ಕೂ​ಲ​ಕ್ಕಾಗಿ ದಾವ​ಣ​ಗೆ​ರೆಯ ಎಸ್‌.ಎ​ಸ್‌.​ಮೆ​ಡಿ​ಕಲ್‌ ಕಾಲೇ​ಜಿಗೆ ನೀಡಲು ಕುಟುಂಬ​ದ​ವರು ನಿರ್ಧ​ರಿ​ಸಿ​ದ್ದಾರೆ. ಡಾಕ್ಟರ್‌ ಆಗಬೇಕೆಂಬ ಕನಸು ಕಂಡಿದ್ದ ನವೀನ್‌ ಆಸೆ ಈಡೇರಲಿಲ್ಲ. ಕೊನೇ ಪಕ್ಷ ಆತನ ದೇಹ ಮೆಡಿಕಲ್‌ ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನವೀನ್‌ ತಂದೆ ಶೇಖರಪ್ಪ ಗ್ಯಾನಗೌಡರ ಹೇಳಿ​ದ್ದಾ​ರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more