Russia-Ukraine War: ದಾವಣಗೆರೆ SS ಕಾಲೇಜಿಗೆ ನವೀನ್ ದೇಹದಾನ ಮಾಡಲು ಕುಟುಂಬಸ್ಥರ ನಿರ್ಧಾರ

Russia-Ukraine War: ದಾವಣಗೆರೆ SS ಕಾಲೇಜಿಗೆ ನವೀನ್ ದೇಹದಾನ ಮಾಡಲು ಕುಟುಂಬಸ್ಥರ ನಿರ್ಧಾರ

Suvarna News   | Asianet News
Published : Mar 19, 2022, 11:01 AM ISTUpdated : Mar 19, 2022, 11:18 AM IST

ಯುದ್ಧ​ಪೀ​ಡಿತ ಉಕ್ರೇ​ನ್‌​ನಲ್ಲಿ ಮೃತಪಟ್ಟಕನ್ನಡಿಗ, ಹಾವೇರಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ವಾಪಸ್‌ ತರುವ ಪ್ರಯ​ತ್ನ​ದಲ್ಲಿ ಸರ್ಕಾರ ಕೊನೆಗೂ ಯಶಕಂಡಿ​ದೆ. 

ದಾವಣಗೆರೆ (ಮಾ. 19): ಯುದ್ಧ​ಪೀ​ಡಿತ ಉಕ್ರೇ​ನ್‌​ನಲ್ಲಿ ಮೃತಪಟ್ಟಕನ್ನಡಿಗ, ಹಾವೇರಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ವಾಪಸ್‌ ತರುವ ಪ್ರಯ​ತ್ನ​ದಲ್ಲಿ ಸರ್ಕಾರ ಕೊನೆಗೂ ಯಶಕಂಡಿ​ದೆ. ನವೀನ್‌ ಮೃತ​ದೇಹ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ ಸ್ವಗ್ರಾಮ ಹಾವೇರಿ ಜಿಲ್ಲೆಯ ಚಳಗೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ.

ಉಕ್ರೇ​ನ್‌​ನಿಂದ ವಾಪಸ್‌ ಬರು​ತ್ತಿ​ರುವ ನವೀನ್‌ ಮೃತ​ದೇ​ಹ​ವನ್ನು ವೈದ್ಯ​ಕೀಯ ವಿದ್ಯಾ​ರ್ಥಿ​ಗಳ ಅನು​ಕೂ​ಲ​ಕ್ಕಾಗಿ ದಾವ​ಣ​ಗೆ​ರೆಯ ಎಸ್‌.ಎ​ಸ್‌.​ಮೆ​ಡಿ​ಕಲ್‌ ಕಾಲೇ​ಜಿಗೆ ನೀಡಲು ಕುಟುಂಬ​ದ​ವರು ನಿರ್ಧ​ರಿ​ಸಿ​ದ್ದಾರೆ. ಡಾಕ್ಟರ್‌ ಆಗಬೇಕೆಂಬ ಕನಸು ಕಂಡಿದ್ದ ನವೀನ್‌ ಆಸೆ ಈಡೇರಲಿಲ್ಲ. ಕೊನೇ ಪಕ್ಷ ಆತನ ದೇಹ ಮೆಡಿಕಲ್‌ ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನವೀನ್‌ ತಂದೆ ಶೇಖರಪ್ಪ ಗ್ಯಾನಗೌಡರ ಹೇಳಿ​ದ್ದಾ​ರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more