Haveri: ನವೀನ್ ಅಂತಿಮ ದರ್ಶನ, ಪ್ರಧಾನಿ ಮೋದಿಗೆ ವಿಶೇಷ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Haveri: ನವೀನ್ ಅಂತಿಮ ದರ್ಶನ, ಪ್ರಧಾನಿ ಮೋದಿಗೆ ವಿಶೇಷ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Suvarna News   | Asianet News
Published : Mar 21, 2022, 01:50 PM IST

ನಿಮ್ಮ ಪರಿಶ್ರಮದಿಂದಲೇ ನವೀನ್‌ ಮೃತದೇಹ ಭಾರತಕ್ಕೆ ಬಂದಿದೆ. ಇದಕ್ಕೆ ನಿಮ್ಮ ಕಾಳಜಿಯೇ ಕಾರಣ. ನಿಮ್ಮ ಈ ಕಾಳಜಿಗೆ ನಾನು ನವೀನ್‌ ಕುಟುಂಬದ ಪರವಾಗಿ ಮತ್ತು ಕರ್ನಾಟಕದ ಜನತೆ ಪರವಾಗಿ ಪ್ರಧಾನಿ ಮೋದಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೆ, ದೇಶದ ಸಾವಿರಾರು ವಿದ್ಯಾರ್ಥಿಗಳನ್ನು ವಾಪಸ್‌ ಕರೆತಂದಿದ್ದಕ್ಕಾಗಿ ಕೂಡ ನಾನು ವಿಶೇಷ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. 

ಹಾವೇರಿ (ಮಾ. 21): ಸಿಎಂ ಬೊಮ್ಮಾಯಿ ನವೀನ್ ನಿವಾಸ ಚಳಗೇರಿಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು. 

ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಸ್ಥಳೀಯ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಉಕ್ರೇನ್‌ನಿಂದ ಹಿಂದಿರುಗಿರುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ನವೀನ್‌ ಸ್ನೇಹಿತರು ಆಗಮಿಸುತ್ತಿದ್ದಾರೆ. 

ನಿಮ್ಮ ಪರಿಶ್ರಮದಿಂದಲೇ ನವೀನ್‌ ಮೃತದೇಹ ಭಾರತಕ್ಕೆ ಬಂದಿದೆ. ಇದಕ್ಕೆ ನಿಮ್ಮ ಕಾಳಜಿಯೇ ಕಾರಣ. ನಿಮ್ಮ ಈ ಕಾಳಜಿಗೆ ನಾನು ನವೀನ್‌ ಕುಟುಂಬದ ಪರವಾಗಿ ಮತ್ತು ಕರ್ನಾಟಕದ ಜನತೆ ಪರವಾಗಿ ಪ್ರಧಾನಿ ಮೋದಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೆ, ದೇಶದ ಸಾವಿರಾರು ವಿದ್ಯಾರ್ಥಿಗಳನ್ನು ವಾಪಸ್‌ ಕರೆತಂದಿದ್ದಕ್ಕಾಗಿ ಕೂಡ ನಾನು ವಿಶೇಷ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more