Haveri: ನವೀನ್ ಅಂತಿಮ ದರ್ಶನ, ಪ್ರಧಾನಿ ಮೋದಿಗೆ ವಿಶೇಷ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Haveri: ನವೀನ್ ಅಂತಿಮ ದರ್ಶನ, ಪ್ರಧಾನಿ ಮೋದಿಗೆ ವಿಶೇಷ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Suvarna News   | Asianet News
Published : Mar 21, 2022, 01:50 PM IST

ನಿಮ್ಮ ಪರಿಶ್ರಮದಿಂದಲೇ ನವೀನ್‌ ಮೃತದೇಹ ಭಾರತಕ್ಕೆ ಬಂದಿದೆ. ಇದಕ್ಕೆ ನಿಮ್ಮ ಕಾಳಜಿಯೇ ಕಾರಣ. ನಿಮ್ಮ ಈ ಕಾಳಜಿಗೆ ನಾನು ನವೀನ್‌ ಕುಟುಂಬದ ಪರವಾಗಿ ಮತ್ತು ಕರ್ನಾಟಕದ ಜನತೆ ಪರವಾಗಿ ಪ್ರಧಾನಿ ಮೋದಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೆ, ದೇಶದ ಸಾವಿರಾರು ವಿದ್ಯಾರ್ಥಿಗಳನ್ನು ವಾಪಸ್‌ ಕರೆತಂದಿದ್ದಕ್ಕಾಗಿ ಕೂಡ ನಾನು ವಿಶೇಷ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. 

ಹಾವೇರಿ (ಮಾ. 21): ಸಿಎಂ ಬೊಮ್ಮಾಯಿ ನವೀನ್ ನಿವಾಸ ಚಳಗೇರಿಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು. 

ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಸ್ಥಳೀಯ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಉಕ್ರೇನ್‌ನಿಂದ ಹಿಂದಿರುಗಿರುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ನವೀನ್‌ ಸ್ನೇಹಿತರು ಆಗಮಿಸುತ್ತಿದ್ದಾರೆ. 

ನಿಮ್ಮ ಪರಿಶ್ರಮದಿಂದಲೇ ನವೀನ್‌ ಮೃತದೇಹ ಭಾರತಕ್ಕೆ ಬಂದಿದೆ. ಇದಕ್ಕೆ ನಿಮ್ಮ ಕಾಳಜಿಯೇ ಕಾರಣ. ನಿಮ್ಮ ಈ ಕಾಳಜಿಗೆ ನಾನು ನವೀನ್‌ ಕುಟುಂಬದ ಪರವಾಗಿ ಮತ್ತು ಕರ್ನಾಟಕದ ಜನತೆ ಪರವಾಗಿ ಪ್ರಧಾನಿ ಮೋದಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೆ, ದೇಶದ ಸಾವಿರಾರು ವಿದ್ಯಾರ್ಥಿಗಳನ್ನು ವಾಪಸ್‌ ಕರೆತಂದಿದ್ದಕ್ಕಾಗಿ ಕೂಡ ನಾನು ವಿಶೇಷ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more