Haveri: ನವೀನ್ ಅಂತಿಮ ದರ್ಶನ, ಪ್ರಧಾನಿ ಮೋದಿಗೆ ವಿಶೇಷ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Haveri: ನವೀನ್ ಅಂತಿಮ ದರ್ಶನ, ಪ್ರಧಾನಿ ಮೋದಿಗೆ ವಿಶೇಷ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Suvarna News   | Asianet News
Published : Mar 21, 2022, 01:50 PM IST

ನಿಮ್ಮ ಪರಿಶ್ರಮದಿಂದಲೇ ನವೀನ್‌ ಮೃತದೇಹ ಭಾರತಕ್ಕೆ ಬಂದಿದೆ. ಇದಕ್ಕೆ ನಿಮ್ಮ ಕಾಳಜಿಯೇ ಕಾರಣ. ನಿಮ್ಮ ಈ ಕಾಳಜಿಗೆ ನಾನು ನವೀನ್‌ ಕುಟುಂಬದ ಪರವಾಗಿ ಮತ್ತು ಕರ್ನಾಟಕದ ಜನತೆ ಪರವಾಗಿ ಪ್ರಧಾನಿ ಮೋದಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೆ, ದೇಶದ ಸಾವಿರಾರು ವಿದ್ಯಾರ್ಥಿಗಳನ್ನು ವಾಪಸ್‌ ಕರೆತಂದಿದ್ದಕ್ಕಾಗಿ ಕೂಡ ನಾನು ವಿಶೇಷ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. 

ಹಾವೇರಿ (ಮಾ. 21): ಸಿಎಂ ಬೊಮ್ಮಾಯಿ ನವೀನ್ ನಿವಾಸ ಚಳಗೇರಿಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು. 

ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಸ್ಥಳೀಯ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಉಕ್ರೇನ್‌ನಿಂದ ಹಿಂದಿರುಗಿರುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ನವೀನ್‌ ಸ್ನೇಹಿತರು ಆಗಮಿಸುತ್ತಿದ್ದಾರೆ. 

ನಿಮ್ಮ ಪರಿಶ್ರಮದಿಂದಲೇ ನವೀನ್‌ ಮೃತದೇಹ ಭಾರತಕ್ಕೆ ಬಂದಿದೆ. ಇದಕ್ಕೆ ನಿಮ್ಮ ಕಾಳಜಿಯೇ ಕಾರಣ. ನಿಮ್ಮ ಈ ಕಾಳಜಿಗೆ ನಾನು ನವೀನ್‌ ಕುಟುಂಬದ ಪರವಾಗಿ ಮತ್ತು ಕರ್ನಾಟಕದ ಜನತೆ ಪರವಾಗಿ ಪ್ರಧಾನಿ ಮೋದಿಗೆ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೆ, ದೇಶದ ಸಾವಿರಾರು ವಿದ್ಯಾರ್ಥಿಗಳನ್ನು ವಾಪಸ್‌ ಕರೆತಂದಿದ್ದಕ್ಕಾಗಿ ಕೂಡ ನಾನು ವಿಶೇಷ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಕೃತಜ್ಞತೆ ಸಲ್ಲಿಸಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more