ನನ್ನ ಮಗನ ವೈದ್ಯನಾಗುವ ಕನಸು ನನಸಾಗಲಿಲ್ಲ, ದೇಹವಾದರೂ ವಿದ್ಯಾರ್ಥಿಗಳಿಗೆ ಸಹಾಯವಾಗಲಿ: ತಾಯಿ ಕಣ್ಣೀರು

ನನ್ನ ಮಗನ ವೈದ್ಯನಾಗುವ ಕನಸು ನನಸಾಗಲಿಲ್ಲ, ದೇಹವಾದರೂ ವಿದ್ಯಾರ್ಥಿಗಳಿಗೆ ಸಹಾಯವಾಗಲಿ: ತಾಯಿ ಕಣ್ಣೀರು

Published : Mar 21, 2022, 10:53 AM IST

ನನ್ನ ಮಗನಿಗೆ ಚಿಕ್ಕಂದಿನಿಂದಲೂ ವೈದ್ಯನಾಗಿ ಜನರ ಸೇವೆ ಮಾಡಬೇಕು ಎಂಬ ಕನಸಿತ್ತು. ಅದು ಈಡೇರಲಿಲ್ಲ. ಅವನ ದೇಹ ಮಣ್ಣಲ್ಲಿ ಮಣ್ಣಾಗೋ ಬದಲು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ, ಈ ಮೂಲಕ ನನ್ನ ಮಗನ ಆಸೆ ಈಡೇರಲಿ ಎಂದು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ನಿರ್ಧರಿಸಿದೆವು: ನವೀನ್ ತಾಯಿ 

ಹಾವೇರಿ (ಮಾ. 21): ನನ್ನ ಮಗನಿಗೆ ಚಿಕ್ಕಂದಿನಿಂದಲೂ ವೈದ್ಯನಾಗಿ ಜನರ ಸೇವೆ ಮಾಡಬೇಕು ಎಂಬ ಕನಸಿತ್ತು. ಅದು ಈಡೇರಲಿಲ್ಲ. ಅವನ ದೇಹ ಮಣ್ಣಲ್ಲಿ ಮಣ್ಣಾಗೋ ಬದಲು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ, ಈ ಮೂಲಕ ನನ್ನ ಮಗನ ಆಸೆ ಈಡೇರಲಿ ಎಂದು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ನಿರ್ಧರಿಸಿದೆವು' ಎಂದು ನವೀನ್ ತಾಯಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more