Russia-Ukraine War: ನವೀನ್ ಮೃತದೇಹವನ್ನು ಹುಟ್ಟೂರಿಗೆ ತನ್ನಿ: ಸ್ನೇಹಿತರ ಮನವಿ

Russia-Ukraine War: ನವೀನ್ ಮೃತದೇಹವನ್ನು ಹುಟ್ಟೂರಿಗೆ ತನ್ನಿ: ಸ್ನೇಹಿತರ ಮನವಿ

Published : Mar 09, 2022, 03:50 PM IST

ಉಕ್ರೇನ್‌ನಲ್ಲಿ ಬಾಂಬ್ ದಾಳಿಗೆ ಸಿಕ್ಕಿ ಮೃತಪಟ್ಟ ಹಾವೇರಿಯ ನವೀನ್, ಸ್ನೇಹಿತ ಅಮಿತ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ನವೀನ್ ಜೊತೆಗಿನ ಕೊನೆಯ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ. 
 

ಉಕ್ರೇನ್‌ನಲ್ಲಿ ಬಾಂಬ್ ದಾಳಿಗೆ ಸಿಕ್ಕಿ ಮೃತಪಟ್ಟ ಹಾವೇರಿಯ ನವೀನ್, ಸ್ನೇಹಿತ ಅಮಿತ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ನವೀನ್ ಜೊತೆಗಿನ ಕೊನೆಯ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ. 

ನವೀನ್-ನಾನು ಬಾಲ್ಯ ಸ್ನೇಹಿತರು. ಅವರ ಸಾವಿನ ಸುದ್ದಿ ಕೇಳಿ ಸಹಿಸೋಕೆ ಆಗ್ತಾ ಇಲ್ಲ. ಭಾರತಕ್ಕೆ ಹೋಗು ಅಂತ ನಾವೆಲ್ಲಾ ಹೇಳಿದೆವು. ಆದರೂ ನಮ್ಮ ರಕ್ಷಣೆಗೆಗಾಗಿ ಇಲ್ಲಿಯೇ ಉಳಿದ. ಕೊನೆ ಪಕ್ಷ ಅವನ ಮೃತದೇಹ ಆದ್ರೂ ಹುಟ್ಟೂರಿಗೆ ತರಬೇಕು' ಎಂದು ಒತ್ತಾಯಿಸಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more