Russia-Ukraine War: ನವೀನ್ ಮೃತದೇಹವನ್ನು ಹುಟ್ಟೂರಿಗೆ ತನ್ನಿ: ಸ್ನೇಹಿತರ ಮನವಿ

Russia-Ukraine War: ನವೀನ್ ಮೃತದೇಹವನ್ನು ಹುಟ್ಟೂರಿಗೆ ತನ್ನಿ: ಸ್ನೇಹಿತರ ಮನವಿ

Published : Mar 09, 2022, 03:50 PM IST

ಉಕ್ರೇನ್‌ನಲ್ಲಿ ಬಾಂಬ್ ದಾಳಿಗೆ ಸಿಕ್ಕಿ ಮೃತಪಟ್ಟ ಹಾವೇರಿಯ ನವೀನ್, ಸ್ನೇಹಿತ ಅಮಿತ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ನವೀನ್ ಜೊತೆಗಿನ ಕೊನೆಯ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ. 
 

ಉಕ್ರೇನ್‌ನಲ್ಲಿ ಬಾಂಬ್ ದಾಳಿಗೆ ಸಿಕ್ಕಿ ಮೃತಪಟ್ಟ ಹಾವೇರಿಯ ನವೀನ್, ಸ್ನೇಹಿತ ಅಮಿತ್, ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ನವೀನ್ ಜೊತೆಗಿನ ಕೊನೆಯ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ. 

ನವೀನ್-ನಾನು ಬಾಲ್ಯ ಸ್ನೇಹಿತರು. ಅವರ ಸಾವಿನ ಸುದ್ದಿ ಕೇಳಿ ಸಹಿಸೋಕೆ ಆಗ್ತಾ ಇಲ್ಲ. ಭಾರತಕ್ಕೆ ಹೋಗು ಅಂತ ನಾವೆಲ್ಲಾ ಹೇಳಿದೆವು. ಆದರೂ ನಮ್ಮ ರಕ್ಷಣೆಗೆಗಾಗಿ ಇಲ್ಲಿಯೇ ಉಳಿದ. ಕೊನೆ ಪಕ್ಷ ಅವನ ಮೃತದೇಹ ಆದ್ರೂ ಹುಟ್ಟೂರಿಗೆ ತರಬೇಕು' ಎಂದು ಒತ್ತಾಯಿಸಿದ್ದಾರೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more